ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿನವರಾತ್ರಿ ಮಹೋತ್ಸವ
ಮಂಗಳೂರು : ದಕ್ಷಿಣ ಕನ್ನಡದ ಪವಿತ್ರ ಪುಣ್ಯಕ್ಷೇತ್ರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಅ.17ರಿಂದಲೇ ಆರಂಭವಾಗಿರುವ ಉತ್ಸವದಲ್ಲಿ ನವದುರ್ಗೆ ಹಾಗೂ ಶಾರಾದಾ ಮಾತೆಯ ಪೂಜೆ ವಿಜೃಂಭಣೆಯಿಂದ ನಡೆಯುತ್ತಿದೆ.
ಸರಸ್ವತಿ ಹಬ್ಬದ ಪ್ರಯುಕ್ತ ಅ.22ರ ಸೋಮವಾರ ಬೆಳಗ್ಗಿನಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಕುದ್ರೋಳಿ ದಸರಾ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಅ.22 ಮತ್ತು 23ರ ಸಂಜೆ 6-30ಕ್ಕೆ ಭದ್ರಗಿರಿ ಅಚ್ಯುತದಾಸರಿಂದ ಹರಿಕಥೆ, 24ರಂದು ಸಂಜೆ ಭರತನಾಟ್ಯ, 25ರಂದು ಜಾನಪದ ನೃತ್ಯ, ವೀಣಾವಾದನ ಏರ್ಪಡಿಸಲಾಗಿದೆ.
26ರಂದು ಶುಕ್ರವಾರ ಸಂಜೆ 5 ಗಂಟೆಗೆ ದೇವಾಲಯದಿಂದ ವೈಭವೋಪೇತ ದಸರಾ ಮೆರವಣಿಗೆ ಆರಂಭವಾಗಲಿದೆ. ಚೆಂಡೆ, ಡೋಲು, ಕುದ್ರೋಳಿ ಖ್ಯಾತಿಯ ಹುಲಿವೇಷ, ಜನಪದ ನೃತ್ಯಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ. 27ರ ಬೆಳಗ್ಗೆ ಶ್ರೀಕ್ಷೇತ್ರದ ಕೆರೆಯಲ್ಲಿ ವಿಶೇಷ ಪೂಜೆಯಾಂದಿಗೆ ವಿಸರ್ಜನೆ ನಡೆಯಲಿದೆ ಎಂದು ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷರಾದ ಸಾಯಿರಾಮ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications