ಆರ್ಬಿಐನಿಂದ ನಗದು ಮೀಸಲು ಅನುಪಾತ,ಬ್ಯಾಂಕ್ ದರ ಕಡಿತ
ಮುಂಬಯಿ : ಕುಸಿಯುತ್ತಿರುವ ಮಾರುಕಟ್ಟೆಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ - ಸೋಮವಾರ ಬ್ಯಾಂಕ್ ರೇಟ್ ಕಡಿತ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ. 0.5ರಷ್ಟು ಕಡಿತ ಮಾಡುವ ಮೂಲಕ ಬ್ಯಾಂಕ್ ದರವನ್ನು 7 ರಿಂದ 6.5ಕ್ಕೆ ತರಲಾಗಿದೆ.
ಅಲ್ಲದೆ ಹೆಚ್ಚುವರಿ ಲೇಣಿಯನ್ನು (additional liquidity) ಏರಿಸುವ ದೃಷ್ಟಿಯಿಂದ ನಗದು ಮೀಸಲು ಅನುಪಾತವನ್ನು (CRR cut by 2%) 200ರ ಆಧಾರದಲ್ಲಿ ಪ್ರತಿಶತ 5.50ಯಷ್ಟು ಕಡಿತಗೊಳಿಸುವ ಮೂಲಕ 8000 ಕೋಟಿ ರುಪಾಯಿಗಳನ್ನು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ತೊಡಗಿಸಲಾಗಿದೆ. 1973ರಿಂದೀಚೆಗೆ ಇದು ಅತ್ಯಂತ ಕಡಿಮೆ ಬ್ಯಾಂಕ್ದರ ಆಗಿದೆ.
ರಿಸರ್ವ್ ಬ್ಯಾಂಕಿನ ಅರ್ಧವಾರ್ಷಿಕ ಸಾಲನೀತಿಯನ್ನು ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ಗೌರ್ನರ್ ಬಿಮಲ್ ಜಲನ್ ಈ ವಿಷಯ ತಿಳಿಸಿದರು. ನಗದು ಮೀಸಲು ಅನುಪಾತ ಹಾಗೂ ಬ್ಯಾಂಕ್ದರ ಕಡಿತದಿಂದ 8000 ಕೋಟಿ ರುಪಾಯಿಗಳ ಸಂಪನ್ಮೂಲ ಕ್ರೋಡೀಕರಣ ಆಗಲಿದೆ ಎಂದು ಅವರು ವಿವರಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications