ಬೆಂಗಳೂರಿನ ಡಾ.ಆಶಾ ಬೆನಕಪ್ಪಅವರಿಗೆ ಸೀಡ್ಗ್ರಾಂಟ್ ಪ್ರಶಸ್ತಿ
ಬೆಂಗಳೂರು : ಎದೆ ಹಾಲಿನ ಮಹತ್ವವನ್ನು ಸಾರಿ, ಮಕ್ಕಳಿಗೆ ಎದೆಹಾಲು ನೀಡುವಂತೆ ತಾಯಂದಿರನ್ನು ಪ್ರೇರೇಪಿಸುವಲ್ಲಿ ಯಶಸ್ವಿಯಾಗಿರುವ ನಗರದ ವೈದ್ಯೆ ಡಾ. ಆಶಾ ಬೆನಕಪ್ಪ ಅವರು ಜಿನಿವಾದ ಸೀಡ್ ಗ್ರಾಂಟ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಖ್ಯಾತ ಮಕ್ಕಳ ತಜ್ಞ ಡಾ. ಬೆನಕಪ್ಪ ಅವರ ಪುತ್ರಿಯಾದ ಡಾ. ಆಶಾ ಬೆನಕಪ್ಪ ಅವರು, ಸ್ತನ್ಯಪಾನ ಪ್ರಚಾರದ ಭಾರತ ಸಂಘಟನೆಯ ಬೆಂಗಳೂರು ನಗರ ಸಂಯೋಜಕಿ ಆಗಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಹಸು ಗೂಸುಗಳಿಗೆ ಎದೆ ಹಾಲು ಕುಡಿಸುವ ಯೋಜನೆಯನ್ನು ಬಲಪಡಿಸಿದ್ದಕ್ಕಾಗಿ ಅವರಿಗೆ ಈ ಪುರಸ್ಕಾರ ದೊರೆತಿದೆ.
ಇದು ಜಿನಿವಾದ ಶಿಶುಗಳಿಗೆ ಹಾಲುಣಿಸುವ ಸಂಘಟನೆ/ ಅಂತಾರಾಷ್ಟ್ರೀಯ ಮಕ್ಕಳ ಆಹಾರ ಕ್ರಿಯಾ ಜಾಲದ ವಿಶ್ವವ್ಯಾಪಿ ಯೋಜನೆಗಳಲ್ಲೊಂದಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications