ಬೈರನಕುಪ್ಪೆಯಲ್ಲಿ ಕಬಿನಿಗಡ್ಡ ಸೇತುವೆ ನಿರ್ಮಿಸಲು ಕೇಂದ್ರಕ್ಕೆ ಪ್ರಸ್ತಾವನೆ
ಬೆಂಗಳೂರು: ಕೇರಳ ಹಾಗೂ ಕರ್ನಾಟಕದ ಗಡಿಯಲ್ಲಿರುವ ಬೈರನಕುಪ್ಪೆ ಬಳಿ ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಕುರಿತಂತೆ ಕೇಂದ್ರಕ್ಕೆ ಜಂಟಿ ಪ್ರಸ್ತಾವನೆ ಕಳಿಸಲು ಎರಡೂ ರಾಜ್ಯಗಳು ನಿರ್ಧರಿಸಿವೆ.
ಕೇರಳದ ಸಚಿವ ಎಂ. ಕೆ. ಮುನೀರ್ ಹಾಗೂ ರಾಜ್ಯ ಲೋಕೋಪಯೋಗಿ ಸಚಿವ ಧರಂ ಸಿಂಗ್ ಭಾನುವಾರ ಈ ಪ್ರಸ್ತಾವನೆಯ ಕುರಿತು ಮಾತು ಕತೆ ನಡೆಸಿದರು. ಮಡಿಕೇರಿಯ ಬೈರನಕುಪ್ಪೆ ಬಳಿ ಸೇತುವೆ ನಿರ್ಮಾಣವಾದರೆ ಮೈಸೂರು ಮತ್ತು ಕೇರಳ ನಡುವೆ ಸುಮಾರು 45 ಕಿಮೀ ಅಂತರ ಕಡಿಮೆಯಾಗುತ್ತದೆ. ಇದರಿಂದ ಎರಡೂ ರಾಜ್ಯಗಳ ಆರ್ಥಿಕ ಹಾಗೂ ಸಾಮಾಜಿಕ ಚಟುವಟಿಕೆಗಳು ಉತ್ತಮ ಗೊಳ್ಳಲಿವೆ ಎಂದು ಭಾನುವಾರದ ಜಂಟಿ ಸುದ್ದಿಗೋಷ್ಠಿಯಲ್ಲಿ ಎರಡೂ ರಾಜ್ಯದ ಸಚಿವರು ಅಭಿಪ್ರಾಯಪಟ್ಟರು.
ಎರಡೂ ರಾಜ್ಯಗಳು ಕೇಂದ್ರಕ್ಕೆ ಮನವಿ ಸಲ್ಲಿಸಿ, ರಸ್ತೆ ನಿಧಿಯಿಂದ ಸುಮಾರು 6.5 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರವನ್ನು ಒತ್ತಾಯಿಸಲಾಗುವುದು ಎಂದು ಧರಂ ಸಿಂಗ್ಹೇಳಿದರು.(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications