ರಾಜ್ ಅಪಹರಣದಲ್ಲಿ ವೀರಪ್ಪನ್ಗೆ ನೆರವು ನೀಡಿದ ಇಬ್ಬರ ಬಂಧನ
ಕೊಯಮತ್ತೂರು : ವರನಟ ಡಾ.ರಾಜ್ಕುಮಾರ್ ಅಪಹರಣದಲ್ಲಿ ಕಾಡುಗಳ್ಳ ವೀರಪ್ಪನ್ಗೆ ನೆರವು ನೀಡಿದ್ದಾರೆ ಎನ್ನಲಾದ ಇಬ್ಬರು ವ್ಯಕ್ತಿಗಳನ್ನು ಈರೋಡು ಜಿಲ್ಲೆಯ ದೊಡ್ಡಗಾಜನೂರು ಸಮೀಪ ಬುಧವಾರ ಪೊಲೀಸರು ಬಂಧಿಸಿದ್ದಾರೆ.
ತಾಳವಾಡಿ ಗ್ರಾಮದ ಬಸವಣ್ಣ (40) ಎಂಬ ವ್ಯಕ್ತಿ ಗ್ರಾಮಾಡಳಿತ ಅಧಿಕಾರಿಯ ಎದುರು ತಾನೇ ತಾನಾಗಿ ಶರಣಾಗಿದ್ದರೆ, ಬಸವಣ್ಣ ನೀಡಿದ ಮಾಹಿತಿ ಆಧಾರದ ಮೇಲೆ ನಾಗರಾಜ(40) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರಿಗಾಗಿ ಪೊಲೀಸರು ಶೋಧ ನಡೆಸಿದ್ದು , ಬಂಧಿತರನ್ನು ಸತ್ಯಮಂಗಲ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.
ಬಂಧಿತರಿಂದ ಎರಡು ನಾಡ ಬಂದೂಕು ಮತ್ತು 20 ಜಿಲೆಟಿನ್ ಕಡ್ಡಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಜ್ ಅಪಹರಣದಲ್ಲಿ ಒಟ್ಟು 22 ಮಂದಿ ಭಾಗಿಯಾಗಿದ್ದಾರೆ ಎಂದು ಅಂದಾಜು ಮಾಡಲಾಗಿದ್ದು , ವೀರಪ್ಪನ್ ಸಹಿತ 7 ಮಂದಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications