ಬೀಡಾಡಿ ದನ ಕಟ್ಟಲು ಹೋದ ಪೊಲೀಸ್ ಪೇದೆಗೆ ಒದೆತ
ಬೆಂಗಳೂರು: ನಗರ ಪೊಲೀಸ್ ಕಮೀಷನರ್ ಎಚ್.ಟಿ.ಸಾಂಗ್ಲಿಯಾನ ಆದೇಶದ ಮೇರೆಗೆ ಜಾನುವಾರುಗಳನ್ನು ಹಿಡಿಯುವ ಪೊಲೀಸರ ಕೆಲಸ ಪ್ರಗತಿಯಲ್ಲಿರುವಂತೆಯೇ- ಜಾನುವಾರುಗಳನ್ನು ಹಿಡಿಯುವ ಹೆಚ್ಚುವರಿ ಕೆಲಸದ ಬಗ್ಗೆ ಪೊಲೀಸರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾಂಗ್ಲಿಯಾನ ನಿಲುವಿಗೆ ಗೋಮಾಲೀಕರ ಪ್ರತಿಭಟನೆಯೂ ವ್ಯಕ್ತವಾಗಿದೆ. ಪೊಲೀಸ್ ಪೇದೆಯಾಬ್ಬ ದನದ ಒದೆತದಿಂದ ಗಾಯಗೊಂಡಿರುವುದು ಇನ್ನೊಂದು ವಿಶೇಷ.
ಬೀದಿಗಳಲ್ಲಿ ಸಂಚರಿಸುತ್ತಿದ್ದ 300 ಕ್ಕೂ ಹೆಚ್ಚು ಜಾನುವಾರುಗಳನ್ನು ಪೊಲೀಸರು ಬಂಧಿಸಿದ್ದು , ಇದರಿಂದಾಗಿ ಬೆಂಗಳೂರು ಮಹಾನಗರ ಪಾಲಿಕೆಗೆ 10 ಸಾವಿರ ರುಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ಈ ನಡುವೆ ಕೋರಮಂಗಲ ಪೊಲೀಸರು ದನಗಳನ್ನು ಹಿಡಿದಿದ್ದರಿಂದ ದನಗಳ ಮಾಲಿಕರು ಪೊಲೀಸ್ ಠಾಣೆಯ ಎದುರು ಧರಣಿ ನಡೆಸಿದ ಘಟನೆಯೂ ವರದಿಯಾಗಿದೆ.
ಸಂಚಾರಕ್ಕೆ ಅಡ್ಡಿ ಮಾಡುತ್ತಿದ್ದ ಕೆಲವು ದನಗಳನ್ನು ಆಡುಗೋಡಿ ಪೊಲೀಸರು ಹಿಡಿದಿದ್ದು , ಈ ದನಗಳನ್ನು ಕಟ್ಟಿ ಹಾಕುವಾಗ, ದನವೊಂದು ಕಾಲಿನಿಂದ ಜಾಡಿಸಿದ್ದರಿಂದ ಪೊಲೀಸ್ ಪೇದೆಯಾಬ್ಬರು ಗಾಯಗೊಂಡಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಸಾಂಗ್ಲಿಯಾನ ವಾಚ್
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications