ನಾಗರಿಕ ಶಾಂತಿಗೆ ಧಾರ್ಮಿಕ ಭಯೋತ್ಪಾದಕತೆ ಕಂಟಕ- ವಾಜಪೇಯಿ
ಸೇಂಟ್ಸ್ ಪೀಟರ್ಸ್ಬರ್ಗ್: ಹೊಸ ಶತಮಾನದಲ್ಲಿ ನಾಗರಿಕ ಜಗತ್ತಿನ ಸುಭದ್ರತೆ ಹಾಗೂ ಶಾಂತಿಯನ್ನು ಧಾರ್ಮಿಕ ಭಯೋತ್ಪಾದಕತೆ ಕದಡುತ್ತಿದೆ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ತ್ರಿರಾಷ್ಟ್ರ ಪ್ರವಾಸದ ಎರಡನೇ ದಿನವಾದ ಸೋಮವಾರ, ರಷ್ಯನ್ ಬುದ್ಧಿಜೀವಿಗಳು ಹಾಗೂ ತತ್ವಜ್ಞಾನಿಗಳ ಸಮೂಹವನ್ನುದ್ದೇಶಿ ವಾಜಪೇಯಿ ಮಾತನಾಡುತ್ತಿದ್ದರು. ಸೆಪ್ಟಂಬರ್ 11 ರಂದು ಅಮೆರಿಕ ಮೇಲೆ ನಡೆದ ದಾಳಿ ಭಯೋತ್ಪಾದಕತೆಯ ಪೈಶಾಚಿಕ ಮುಖವನ್ನು ಬಯಲು ಮಾಡಿದೆ ಎಂದು ಅವರು ಹೇಳಿದರು.
ರಷ್ಯಾ ಕೂಡ ಭಯೋತ್ಪಾದನೆಯ ಕಾಕಸ್ನಿಂದ ಪೀಡನೆಗೊಳಗಾಗಿದ್ದು , ಕಳೆದೊಂದು ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಇಂಥದ್ದೇ ಸಮಸ್ಯೆಯನ್ನು ಅನುಭವಿಸಿದೆ. ಅಂತರರಾಷ್ಟ್ರೀಯ ಭಯೋತ್ಪಾದಕತೆಯ ವಿರುದ್ಧದ ಹೋರಾಟದಲ್ಲಿ ಬುದ್ಧಿಜೀವಿಗಳು ಮತ್ತು ಕಲಾವಿದರ ಪಾತ್ರ ಬಹಳ ದೊಡ್ಡದು. ಬುದ್ಧಿಜೀವಿಗಳು, ಶಿಕ್ಷಕರು ಹಾಗೂ ಇನ್ನಿತರೆ ಚಿಂತಕರ ಯೋಚನೆಗಳಿಂದ ಪ್ರಪಂಚದ ಆಡಳಿತ ಸಾಗಿ ಬಂದಿರುವುದು ಚಾರಿತ್ರಿಕ ಸತ್ಯವಾಗಿದೆ ಎಂದು ವಾಜಪೇಯಿ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications