ಕುಂದಾಪುರ: ಜುಮ್ಮಾ ಮಸೀದಿ ಜೀರ್ಣೋದ್ಧಾರ ಕಾರ್ಯ ಪೂರ್ಣ
ಕುಂದಾಪುರ: ಇಲ್ಲಿನ ಗುಲ್ವಾಡಿಯಲ್ಲಿ ಮೆಹರಾಜ್ ಜುಮ್ಮಾ ಮಸೀದಿಯ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡಿದ್ದು , ನವೆಂಬರ್ 12ರಂದು ಹೊಸ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ಮಸೀದಿಯ ಪ್ರಕಟಣೆ ತಿಳಿಸಿದೆ.
ಸುಮಾರು ಮೂರು ದಶಕಗಳಿಗೂ ಹಿಂದೆ ಸಣ್ಣ ಕಟ್ಟಡವೊಂದರಲ್ಲಿ ಆರಂಭವಾದ ಈ ಮಸೀದಿಯು ಕುಸಿದು ಬೀಳುವ ಮಟ್ಟದಲ್ಲಿದ್ದುದರಿಂದ ಪುನರ್ರಚನೆ ಕಾರ್ಯವನ್ನು ಊರಿನವರ ಸರಕಾರದಿಂದ ಕೈಗೆತ್ತಿಕೊಳ್ಳಲಾಯಿತು. ಗುಲ್ವಾಡಿಯ ಸುಮಾರು 105 ಮನೆಗಳಿಗೆ ಈ ಮಸೀದಿಯ ಅಗತ್ಯವಿದ್ದು , 12 ಲಕ್ಷರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯ ಮುಗಿದಿದೆ.
ಉದ್ಘಾಟನೆಯ ಪ್ರಯುಕ್ತ ಕಾರ್ಯಕ್ರಮಗಳು ನವೆಂಬರ್ ಏಳರಿಂದಲೇ ಆರಂಭವಾಗಲಿವೆ. ಪ್ರತಿದಿನ ಸಂಜೆ 6ರಿಂದ ರಾತ್ರಿ 9ರವರೆಗೆ ಮಸೀದಿಯ ಮೈದಾನದಲ್ಲಿ ಧಾರ್ಮಿಕ ಉಪನ್ಯಾಸವನ್ನು ಆಯೋಜಿಸಲಾಗಿದೆ. 12ರಂದು ಜನಾಬ್ ಸೈಯದ್ ಕೆ.ಎಸ್. ಅಟಕೋಯ ತಂಙಳ್ ಕುಂಬೋಳ್ ಅವರು ಮಸೀದಿಯನ್ನು ಉದ್ಘಾಟಿಸುತ್ತಾರೆ.
(ಇನ್ಫೋ ವಾರ್ತೆ)
What do you think about this ?
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications