ತ್ವರೆ ಮಾಡಿ ! ಹಾಸನಾಂಬ ದೇವಾಲಯದ ಬಾಗಿಲು ತರೆದಿದೆ
ಹಾಸನ : ಇಲ್ಲಿನ ಪ್ರಸಿದ್ಧ ಹಾಸನಾಂಬ ದೇವಸ್ಥಾನದ ಬಾಗಿಲು ವಾರ್ಷಿಕ ವಿಧಿಯಂತೆ ಗುರುವಾರ ಅಂದರೆ ನವೆಂಬರ್ 8ರಂದು ಭಕ್ತರಿಗಾಗಿ ಪುನಃ ತೆರೆಯಿತು.
ಮಧ್ಯಾಹ್ನದ ಮಹಾ ಪೂಜೆಯಾಂದಿಗೆ ದೇವಸ್ಥಾನದ ಬಾಗಿಲು ತೆರೆಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಬಂದ ಭಕ್ತರು ದೇವರ ದರ್ಶನ ಪಡೆದರು. ಕಳೆದ ವರ್ಷ ಬಾಗಿಲು ಮುಚ್ಚುವಾಗ ದೇವರಿಗೆ ಅಲಂಕಾರಕ್ಕಾಗಿ ಇಟ್ಟ ಹೂವುಗಳು ಈ ವರ್ಷವೂ ಸುವಾಸನೆಯಿಂದಲೇ ಇರುವುದು ಇಲ್ಲಿನ ವಿಶೇಷ.
ದೇವಸ್ಥಾನದ ಬಾಗಿಲು ತೆರೆಯುವಾಗ ಸಂಪ್ರದಾಯದಂತೆ ಊರಿನ ಅರಸು ಮನೆತನದ ನರಸಿಂಹರಾಜ ಅರಸು ಅವರು ದೇವಳದ ಬಾಗಿಲು ತೆರೆಯುತ್ತಿರುವಂತೆಯೇ ಬಾಳೆಕಂದು ಕತ್ತರಿಸಿದರು. ಮುನ್ಸಿಪಲ್ ಕೌನ್ಸಿಲ್ ಸಭೆಯ ಅಧ್ಯಕ್ಷ ಚೆನ್ನವೀರಪ್ಪ ಮತ್ತು ಕಮಿಶನರ್ ಬಿ.ಎ. ಪರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನವೆಂಬರ್ 17ರವರೆಗೆ ದೇವಸ್ಥಾನದ ಬಾಗಿಲು ತೆರೆದಿರುತ್ತದೆ.
ಪ್ರತಿ ವರ್ಷ ಆಶ್ವೀಜ ಮಾಸದ ನಂತರ ಪ್ರಥಮ ಗುರುವಾರದಂದು ದೇವಸ್ಥಾನದ ಬಾಗಿಲು ತೆರೆಯಲಾಗುವುದು. ಅನಂತರ ಸಂಪ್ರದಾಯದಂತೆ, ಕನಿಷ್ಟವೆಂದರೆ ಒಂಬತ್ತು ದಿನ, ಗರಿಷ್ಠವೆಂದರೆ 15 ದಿನಗಳವರೆಗೆ ದೇವಸ್ಥಾನ ತೆರೆದಿರುತ್ತದೆ. ಈ ಅವಧಿಯಲ್ಲಿ ಶ್ರೀ ದೇವಿಯ ಆಶೀರ್ವಾದ ಪಡೆಯುವುದು ಅತ್ಯಂತ ಪವಿತ್ರ ಎಂದು ಪರಿಗಣಿಸಲ್ಪಟ್ಟಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications