ಬರ ಪರಿಸ್ಥಿತಿ :ಬನವಾಸಿ ಕದಂಬೋತ್ಸವ,ಕರಾವಳಿ ಉತ್ಸವಗಳು ಸರಳ
ಕಾರವಾರ: ವಾರ್ಷಿಕ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಬನವಾಸಿಯ ಕದಂಬೋತ್ಸವ ಹಾಗೂ ಕಾರವಾರದ ಕರಾವಳಿ ಉತ್ಸವಗಳನ್ನು ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಡಿಸೆಂಬರ್ 22 ಅಥವಾ 23ರಂದು ಬನವಾಸಿಯಲ್ಲಿ ಕದಂಬೋತ್ಸವ ಹಾಗೂ ಜನವರಿ ತಿಂಗಳಲ್ಲಿ ಕರಾವಳಿ ಉತ್ಸವವನ್ನು ಸರಳವಾಗಿ ಆಚರಿಸಲು ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದ ಸಭೆಯಲ್ಲಿ ಭಾನುವಾರ ನಿರ್ಧರಿಸಲಾಯಿತು. ಇದೇ ರೀತಿ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಇತರ ಸಾಂಸ್ಕೃತಿಕ ಉತ್ಸವಗಳನ್ನು ಎರಡು ದಿನಕ್ಕೆ ಬದಲಾಗಿ ಒಂದೇ ದಿನದಲ್ಲಿ ನಡೆಸಲು ತೀರ್ಮಾನಿಸಲಾಯಿತು.
ಕರಾವಳಿ ಉತ್ಸವಗಳು ಕಳೆದ ಎರಡು ವರ್ಷಗಳಿಂದ ಒಂದಿಲ್ಲೊಂದು ಕಾರಣದಿಂದ ರದ್ದಾಗುತ್ತಲೇ ಇವೆ. ಈ ಬಾರಿ ಒಂದು ವಾರಕ್ಕೆ ಬದಲಾಗಿ ಎರಡೇ ದಿನಗಳ ಕರಾವಳಿ ಉತ್ಸವವನ್ನು ಆಚರಿಸಬೇಕು. ಪ್ರವಾಸೋದ್ಯಮ ಅಭಿವೃದ್ಧಿಯನ್ನೇ ದೃಷ್ಠಿಯಲ್ಲಿಟ್ಟುಕೊಂಡು ಉತ್ಸವವನ್ನು ಆಯೋಜಿಸಬೇಕು ಎಂದು ದೇಶಪಾಂಡೆ ಸಭೆಯಲ್ಲಿ ಸಲಹೆ ಮಾಡಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications