341 ಓಟು ಪಡೆದು ಗೆಲುವಿನಿಂದ ಎಸ್ಕೇಪಾದ ಎಸ್ಕೇಪ್ ನಾಗಪ್ಪ
ಬೆಂಗಳೂರು : ಗುರುವಾರ ಬೆಂಗಳೂರು ಮಹಾನಗರ ಪಾಲಿಕೆಯ ಗಾಯತ್ರಿನಗರ ಹಾಗೂ ಅರಮನೆ ನಗರ ವಾರ್ಡ್ಗಳಿಗೆ ನಡೆದ ಮರುಮತದಾನದ ಫಲಿತಾಂಶ ಹೊರಬಿದ್ದಿದ್ದು- ಕಾಂಗ್ರೆಸ್ ಹಾಗೂ ಸಂಯುಕ್ತ ಜನತಾದಳ ತಲಾ ಒಂದೊಂದು ಸ್ಥಾನ ಹಂಚಿಕೊಂಡಿವೆ.
ಅರಮನೆ ನಗರ ವಾರ್ಡ್ನಲ್ಲಿ ಸಂಯುಕ್ತ ಜನತಾದಳದ ಅಭ್ಯರ್ಥಿ ರಾಜೇಂದ್ರರಾವ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಶಕೀಲ್ ಅಹ್ಮದ್ ಅವರನ್ನು 1800 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಗಾಯತ್ರಿನಗರ ವಾರ್ಡ್ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸಿ.ಎಂ. ನಾಗರಾಜ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸಿ.ಆರ್.ಸ್ವಾಮಿ ಅವರನ್ನು 1 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
ಎಸ್ಕೇಪ್ ನಾಗಪ್ಪನಿಗೆ ದಾರುಣ ಸೋಲು
ರಾಜ್ ಅಪಹರಣ ಪ್ರಕರಣದಲ್ಲಿ ವೀರಪ್ಪನ್ಗೆ ಚಳ್ಳೆಹಣ್ಣು ತಿನ್ನಿಸಿ ಓಡಿಬಂದಿದ್ದ ಎಸ್ಕೇಪ್ ನಾಗಪ್ಪ ಗಾಯತ್ರಿನಗರ ವಾರ್ಡ್ ಚುನಾವಣೆಯಲ್ಲಿ ದಾರುಣ ಸೋಲನುಭವಿಸಿದ್ದಾರೆ. ಎಸ್ಕೇಪ್ ಸಾಹಸವನ್ನೇ ಬಂಡವಾಳವಾಗಿಸಿಕೊಂಡು ವಿವಿಧ ಕನ್ನಡ ಸಂಘಟನೆಗಳ ಬೆಂಬಲದೊಂದಿಗೆ ಚುನಾವಣೆ ಆಖಾಡಕ್ಕಿಳಿದಿದ್ದ ನಾಗಪ್ಪ ಪಡೆದಿರುವುದು ಕೇವಲ 314 ಓಟು ಮಾತ್ರ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications