ಪ್ರಚಾರಕ್ಕಾಗಿ ನಗರಗಳಲ್ಲಿ ಕಲಾವಿದರ ವಾಸ-ಎಸ್.ಎಲ್.ಭೈರಪ್ಪ
ಯಲ್ಲಾಪುರ : ಪ್ರಚಾರ ಪಡೆಯುವ ಬಯಕೆಯಿಂದ ಕೆಲವು ಕಲಾವಿದರು ನಗರ ಪ್ರದೇಶಗಳಲ್ಲಿ ವಾಸವಾಗಿರುತ್ತಾರೆ. ಆದರೆ, ಪ್ರಚಾರದ ಹುಚ್ಚಿನಿಂದ ದೂರವಾದ ಚಂದ್ರಶೇಖರ ಪುರಾಣಿಕಮಠ ಮತ್ತು ಗಣಪತಿಭಟ್ ಹಾಸಣಗಿ ಅವರು ಗ್ರಾಮೀಣ ಪ್ರದೇಶದಲ್ಲಿಯೇ ಸಂಗೀತ ಪ್ರಪಂಚ ಸೃಷ್ಟಿಸಿದ್ದಾರೆ. ಅಪಾರ ಶಿಷ್ಯವೃಂದವನ್ನೂ ಗಳಿಸಿದ್ದಾರೆ ಎಂದು ಜನಪ್ರಿಯ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಶ್ಲಾಘಿಸಿದ್ದಾರೆ.
ಯಲ್ಲಾಪುರದ ಮಂಚಿಕೇರಿಯಲ್ಲಿ ಪದ್ಮಭೂಷಣ ಪಂಡಿತ ಬಸವರಾಜ್ ರಾಜಗುರು ಪುರಸ್ಕಾರದ ಗುರುವಂದನಾ ಸಮಾರಂಭದಲ್ಲಿ ಭೈರಪ್ಪನವರು ಶನಿವಾರ ಮಾತನಾಡುತ್ತಿದ್ದರು. ಮಂಚಿಕೇರಿಯಲ್ಲಿ ಅದ್ಭುತ ಸಂಗೀತ ಪರಂಪರೆ ಸೃಷ್ಟಿಸಿರುವ ಗಣಪತಿ ಭಟ್ ಅವರ ಸಾಧನೆಯನ್ನು ಹೊಗಳಿದ ಭೈರಪ್ಪ , ನಿಷ್ಠೆಯುಳ್ಳವರು ಮಾತ್ರ ಭವಿಷ್ಯದಲ್ಲಿ ಸಂಗೀತ ಪ್ರೇಮಿಗಳಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.
ಉತ್ತರ ಕನ್ನಡ ಜಿಲ್ಲೆ ಅಪಾರ ಕಲಾವಿದರನ್ನು ಹೊಂದಿದೆ. ಇಲ್ಲಿನ ಕಲಾವಿದರು ತಮ್ಮ ಕಲೆಯನ್ನು ಉಳಿಸಿ ಬೆಳೆಸಲು ಎಲ್ಲ ಪ್ರಯತ್ನಗಳನ್ನು ನಡೆಸಬೇಕು ಎಂದು ಭೈರಪ್ಪ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಚಂದ್ರಶೇಖರ್ ಪುರಾಣಿಕಮಠ ಅವರು, ತಮಗೆ ಉತ್ತರ ಕನ್ನಡದಲ್ಲಿಯೇ ನಿರಂತರವಾಗಿ ಕಲಾಸೇವೆ ಮಾಡುವ ಅವಕಾಶ ಸಿಗಲಿ ಎಂದು ಆಶಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications