ಕಾಗಿನೆಲೆ: ಕನಕ ಜಯಂತಿ ಪ್ರಯುಕ್ತ ಡಿ.3 ರಂದು ಸಂಗೀತೋತ್ಸವ
ಬೆಂಗಳೂರು: ಕನಕ ಜಯಂತಿಯ ಪ್ರಯುಕ್ತ ಡಿಸೆಂಬರ್ 3ರ ಸೋಮವಾರ ಕಾಗಿನೆಲೆಯಲ್ಲಿ ಸಂಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ವಿಷಯವನ್ನು ಸಂತ ಕನಕದಾಸ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಬೀರೇಂದ್ರ ಕೇಶವ ತಾರಕಾನಂದಪುರ ಸ್ವಾಮೀಜಿ ಪ್ರಕಟಿಸಿದ್ದು, ಕನಕ ದಾಸರ ತತ್ವ ಸಂದೇಶಗಳನ್ನು ಸಂಗೀತೋತ್ಸವದ ಮೂಲಕ ಜನರಿಗೆ ತಲುಪಿಸಿ, ಸಮಾಜದಲ್ಲಿ ಶಾಂತಿ ಸ್ಥಾಪಿಸುವುದು ಸಮಿತಿಯ ಉದ್ದೇಶ ಎಂದು ಹೇಳಿದ್ದಾರೆ.
ಕನಕ ಜಯಂತಿಯ ಸಲುವಾಗಿ- ಕನಕದಾಸ ಕಾವ್ಯ ವೈಭವ ಪುಸ್ತಕ ಬಿಡುಗಡೆ, ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು, ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ. ಪ್ರೊ. ರಾಮಚಂದ್ರರಾವ್, ಗಂಗೂಬಾಯಿ ಹಾನಗಲ್ ನೇತೃತ್ವದ ಸಮಿತಿ ಐದು ಕೃತಿಗಳನ್ನು ಸಂಗೀತೋತ್ಸವಕ್ಕಾಗಿ ಆಯ್ಕೆ ಮಾಡಿದೆ. ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನೀ ಸಂಗೀತ ಶೈಲಿಯ ಸಮೂಹ ಗಾಯನ, ಮತ್ತು ದಾಸರ ಜೀವನ ಶೈಲಿಯ ಕುರಿತು ಸಂಕಿರಣಗಳನ್ನು ಏರ್ಪಡಿಸಲಾಗಿದೆ.
ದಾಸ ಸಾಹಿತ್ಯ ಪ್ರಚಾರಕ್ಕಾಗಿ ರಾಜ್ಯದ ಎಲ್ಲ 27 ಜಿಲ್ಲೆಗಳಲ್ಲಿ , ಪ್ರತಿ ಜಿಲ್ಲೆಗೆ ಎಂಟು ದಾಸವಾಹಿನಿ ತಂಡಗಳನ್ನು ರಚಿಸಲಾಗಿದ್ದು, ಏಳು ದಿನಗಳ ಅವಧಿಯಲ್ಲಿ ಈ ತಂಡಗಳು 112 ಕಾರ್ಯಕ್ರಮಗಳನ್ನು ನೀಡಲಿವೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications