ಕಾಬೂಲ್ಗೆ ತೆರಳಿದ ಭಾರತೀಯ ರಾಜತಾಂತ್ರಿಕರ ನಿಯೋಗ
ನವದೆಹಲಿ : 1996 ರ ನಂತರ ಇದೇ ಮೊದಲ ಬಾರಿಗೆ ಭಾರತದ ರಾಜತಾಂತ್ರಿಕರ ತಂಡವೊಂದು ಆಪ್ಘಾನಿಸ್ತಾನ ಪ್ರವೇಶಿಸಿರುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ ಸಿಂಗ್ ಪ್ರಕಟಿಸಿದ್ದಾರೆ.
ವಿಶೇಷ ರಾಯಭಾರಿಯನ್ನು ಒಳಗೊಂಡಿರುವ ಈ ನಿಯೋಗ ಬುಧವಾರ ಬೆಳಗ್ಗೆ ಕಾಬೂಲ್ ಸಮೀಪದ ಬಗ್ರಂ ವಿಮಾನ ನಿಲ್ದಾಣ ತಲುಪಿದ ವಿಷಯವನ್ನು ಜಸ್ವಂತ್ಸಿಂಗ್ ರಾಜ್ಯಸಭೆಯ ಗಮನಕ್ಕೆ ತಂದರು. ಮೆಡಿಕಲ್ ಹಾಗೂ ನರ್ಸಿಂಗ್ ಸಾಮಗ್ರಿಗಳನ್ನು ಹೊಂದಿರುವ ಈ ನಿಯೋಗ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಯಾಂದಿಗೆ ಕಾಬೂಲ್ನಲ್ಲಿ ತಂಗುವುದೆಂದು ಜಸ್ವಂತ್ ಹೇಳಿದರು.
ಆಪ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ವಹಿಸಿಕೊಂಡ ನಂತರ ಭಾರತದ ರಾಜತಾಂತ್ರಿಕರು ಆಪ್ಘಾನಿಸ್ತಾನಕ್ಕೆ ತೆರಳುತ್ತಿರುವುದು ಇದೇ ಮೊದಲು. ಸೆಪ್ಟಂಬರ್ 26, 1996 ರಂದು ಕಾಬೂಲ್ನಲ್ಲಿನ ಭಾರತೀಯ ರಾಯಭಾರಿ ಕಚೇರಿಯನ್ನು ಮುಚ್ಚಲಾಗಿತ್ತು .
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications