ಗುಜರಾತ್ನ ಭುಜ್ನಲ್ಲಿ ಕಂಪಿಸಿದ ಭೂಮಿ, ಮರುಕಳಿಸಿದ ನೆನಪು
ನವದೆಹಲಿ : ಗುಜರಾತ್ನ ಭುಜ್ ಪ್ರಾಂತ್ಯದಲ್ಲಿ ಶನಿವಾರ ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯನ್ನು ಭೂಕಂಪ ಹೊಂದಿತ್ತು ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ. ಈ ಭೂಕಂಪದಲ್ಲಿ ಯಾವುದೇ ಆಸ್ತಿಪಾಸ್ತಿ ಹಾಗೂ ಜೀವ ಹಾನಿ ಸಂಭವಿಸಿರುವ ವರದಿಯಾಗಿಲ್ಲ . ಜನವರಿ 26, ಗಣರಾಜ್ಯೋತ್ಸವದ ದಿನ ಸಂಭವಿಸಿದ ಶತಮಾನ ಕಂಡರಿಯದ ಭಾರೀ ಭೂಕಂಪದಿಂದ ಭುಜ್ ತತ್ತರಿಸಿತ್ತು . ಇನ್ನೂ ಆ ಆಘಾತದಿಂದ ಚೇತರಿಸಿಕೊಳ್ಳದ ಭುಜ್ ಜನತೆಗೆ ಶನಿವಾರದ ಭೂಕಂಪ ಆತಂಕ ತಂದರೂ, ಭೂಕಂಪದ ತೀವ್ರತೆ ಹೆಚ್ಚಾಗಿಲ್ಲ ಎನ್ನುವುದು ಸಮಾಧಾನದ ಸಂಗತಿ.
ಕಳೆದ ಜನವರಿ ತಿಂಗಳಲ್ಲಿ ಗುಜರಾತ್ನಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದರು ಹಾಗೂ ಲಕ್ಷಾಂತರ ಮಂದಿ ನಿರ್ವಸಿತರಾಗಿದ್ದರು. ಭೂಕಂಪ ಸಂತ್ರಸ್ತರ ಪರಿಹಾರ ಕಾರ್ಯಗಳು ಇನ್ನೂ ನಡೆಯುತ್ತಿದ್ದು , ಪರಿಹಾರ ಕಾರ್ಯಗಳಿಗಾಗಿ ಕರ್ನಾಟಕದ ವಿಪ್ರೋ ಟೆಕ್ನಾಲಜೀಸ್ ಲಿಮಿಟೆಡ್ನ ಉದ್ಯೋಗಿಗಳು ಇತ್ತೀಚೆಗೆ 1 ಕೋಟಿ ರುಪಾಯಿ ದೇಣಿಗೆ ನೀಡಿದ್ದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications