ಗೋಪಾಲ್ ಬಂಧನದ ಪ್ರಯತ್ನ ಒಂದು ವದಂತಿ- ತಮಿಳುನಾಡು ಡಿಜಿಪಿ
ಚೆನ್ನೈ : ವದಂತಿಗಳಿಗೆ ಕಿವಿಗೊಡಬೇಡಿ. ನಕ್ಕೀರನ್ ಪತ್ರಿಕೆ ಸಂಪಾಕ ಆರ್.ಆರ್.ಗೋಪಾಲ್ ಅವರನ್ನು ಬಂಧಿಸುವ ಪ್ರಯತ್ನಗಳು ಖಂಡಿತ ನಡೆದಿಲ್ಲ ಎಂದು ತಮಿಳುನಾಡು ಡಿಜಿಪಿ ಬಿ.ಪಿ.ನೈವಾಲ್ ಬುಧವಾರ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಪೊಲೀಸರು ನಕ್ಕೀರನ್ ಗೋಪಾಲ್ ಅವರನ್ನು ಬಂಧಿಸಲು ತಮಿಳುನಾಡಿಗೆ ಬಂದಿದ್ದಾರೆಂಬ ಗುಲ್ಲೆದ್ದಿದೆ. ಅವರು ನಮ್ಮನ್ನು ಸಂಪರ್ಕಿಸದೆ ಯಾರನ್ನೂ ಬಂಧಿಸುವಂತಿಲ್ಲ. ಆದರೆ, ಈವರೆಗೆ ಕರ್ನಾಟಕ ಪೊಲೀಸರಿಂದ ನಮಗೆ ಯಾವುದೇ ಕರೆಯಾಗಲೀ ಸಂದೇಶವಾಗಲೀ ಬಂದಿಲ್ಲ. ವಿನಾ ಕಾರಣ ಯಾರನ್ನೂ ಬಂಧಿಸುವ ಪ್ರಶ್ನೆಯೇ ಇಲ್ಲ ಎಂದು ನೈವಾಲ್ ಹೇಳಿದರು.
ಕೊಯಮತ್ತೂರು ವರದಿ : ವೀರಪ್ಪನ್ ಹಾಗೂ ಆತನ ತಂಡಕ್ಕೆ ಸಂಬಂಧಿಸಿದ 9 ವಿವಿಧ ಪ್ರಕರಣಗಳ ತನಿಖೆಗೆ ತಮಿಳುನಾಡು ಪೊಲೀಸ್ ಇಲಾಖೆ ವಿಶೇಷ ಸಿಬಿ- ಸಿಐಡಿ ಪಡೆ ರಚಿಸಿದ್ದಾರೆ. ಒಬ್ಬ ಹೆಚ್ಚು-ವ-ರಿ ಸೂಪರಿಂಟೆಂಡೆಂಟ್, ಮೂವರು ಸೂಪರಿಂಟೆಂಡೆಂಟ್ ಹಾಗೂ ಐವರು ಇನ್ಸ್ಪೆಕ್ಟರ್ಗಳು ತಂಡದಲ್ಲಿದ್ದಾರೆ. ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನಲ್ಲಿ ತನಿಖಾ ತಂಡ ಬೀಡು ಬಿಡಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications