ಬಡವರನ್ನು ಗುರುತಿಸಲು ರಾಜ್ಯಗಳಿಗೆಸುಪ್ರೀಂ ಕೋರ್ಟ್ಗಡುವು
ನವದೆಹಲಿ : ಬಡತನ ನಿವಾರಣೆಯ ಹಿನ್ನೆಲೆಯಲ್ಲಿ ಬಡತನ ರೇಖೆಗಿಂತ ಕೆಳ ಗಿರುವವರನ್ನು ಗುರುತಿಸಿ, ಅವರಿಗೆ ನೆರವು ನೀಡಲು ವ್ಯವಸ್ಥೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಮುಂದಿನ ಜನವರಿಯವರೆಗೆ ಗಡುವು ನೀಡಿದೆ.
ಕೇಂದ್ರ ಸರಕಾರದ ಅಂತ್ಯೋದಯ ಅನ್ನ ಯೋಜನೆ, ರಾಷ್ಟ್ರೀಯ ವಯಸ್ಕರ ಪಿಂಚಣಿ, ಅನ್ನ ಪೂರ್ಣ ಯೋಜನೆ, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ , ರಾಷ್ಟ್ರೀಯ ತಾಯ್ತನ ಯೋಜನೆ , ರಾಷ್ಟ್ರೀಯ ಕುಟುಂಬ ಲಾಭ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಈ ಯೋಜನೆಯಿಂದ ಉಪಯೋಗವಾಗುವಂತೆ ವ್ಯವಸ್ಥೆ ಕಲ್ಪಿಸಲು, ಕೋರ್ಟ್ ರಾಜ್ಯಗಳಿಗೆ ಸೂಚಿಸಿದೆ.
ನಾಗರಿಕ ಹಕ್ಕುಗಳಿಗಾಗಿ ಇರುವ ಸಾರ್ವಜನಿಕ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆಯ ಬಳಿಕ ಈ ನಿರ್ದೇಶನವನ್ನು ನೀಡಲಾಗಿದೆ. ಭಾರತೀಯ ಆಹಾರ ನಿಗಮದಲ್ಲಿ ಆಹಾರ ಧಾನ್ಯ ತುಂಬಿ ತುಳುಕುತ್ತಿದ್ದರೂ ದೇಶದಲ್ಲಿ ಹಸಿವಿನಿಂದ ಸಾಯುತ್ತಿರುವ ವರದಿಗಳು ಬರುತ್ತಿವೆ. ಬಡವರ ಕಲ್ಯಾಣಕ್ಕಾಗಿರುವ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಮತ್ತು ಸಮರ್ಥ ವ್ಯವಸ್ಥೆಯ ವೈಫಲ್ಯದಿಂದ ಹೀಗಾಗುತ್ತಿರುವುದಾಗಿ ಸಂಘಟನೆಯು ತನ್ನ ಅರ್ಜಿಯಲ್ಲಿ ಆರೋಪಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications