ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಿಗೆ ರಾಷ್ಟ್ರ ಪ್ರಶಸ್ತಿ

By Staff
|
Google Oneindia Kannada News

ದಾವಣಗೆರೆ : ಇಲ್ಲಿನ ಭಾರತೀಯ ತಾಂತ್ರಿಕ ಸಂಸ್ಥೆ ಪ್ರತಿವರ್ಷ ನೀಡುವ ಭಾರತ ವಿದ್ಯಾಭವನ ರಾಷ್ಟ್ರೀಯ ಪ್ರಶಸ್ತಿಗೆ ಪ್ರೊ. ವೈ. ವೃಷಭೇಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ.

ಇಂಜಿನಿಯರಿಂಗ್‌ ಕಾಲೇಜಿನ ಅತ್ಯುತ್ತಮ ಪ್ರಾಂಶುಪಾಲರಿಗೆ ಮೀಸಲಾಗಿರುವ ರಾಷ್ಟ್ರಮಟ್ಟದ ಈ ಪ್ರಶಸ್ತಿ , ರಾಜ್ಯದ ಪ್ರಾಂಶುಪಾಲರೊಬ್ಬರಿಗೆ ದೊರೆಯುತ್ತಿರುವುದು ಇದೇ ಮೊದಲು. ದಾವಣಗೆರೆ ಬಾಪೂಜಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲರಾಗಿರುವ ಪ್ರೊ. ವೈ. ವೃಷಭೇಂದ್ರಪ್ಪ ಅವರ ಸೇವೆಯನ್ನು ಗುರ್ತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಂಜಿನಿಯರಿಂಗ್‌ ಕಾಲೇಜಿನಲ್ಲಿನ ಸುಧಾರಣೆ ಹಾಗೂ ವಿದ್ಯಾಭ್ಯಾಸಕ್ಕೆ ಪ್ರಾಂಶುಪಾಲರು ನೀಡುತ್ತಿರುವ ಪ್ರೋತ್ಸಾಹವನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X