ಆಗುಂಬೆಯಲ್ಲಿ ವೀಕ್ಷಣಾ ಗೋಪುರ, ಸೂರ್ಯಾಸ್ತ ಇನ್ನಷ್ಟು ಸುಂದರ
ಆಗುಂಬೆ: ಇಲ್ಲಿನ ಬೆಟ್ಟಗಳ ಮೇಲಿನಿಂದ ಸೂರ್ಯಾಸ್ತವನ್ನು ನೋಡಲು ಅನುಕೂಲವಾಗುವಂತೆ, ವೀಕ್ಷಣಾ ಗೋಪುರವನ್ನು (ವ್ಯೂಪಾಯಿಂಟ್)ಪ್ರವಾಸೋದ್ಯಮ ಇಲಾಖೆ ನಿರ್ಮಿಸಿದೆ.
ಡಿಸೆಂಬರ್ 5ರಂದು ಈ ಸೂರ್ಯಾಸ್ತ ವೀಕ್ಷಣಾ ಗೋಪುರ ಉದ್ಘಾಟನೆಯಾಗಲಿದೆ. ಆಗುಂಬೆ ಘಾಟಿಯ 14ನೇ ತಿರುವಿನಲ್ಲಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಗೋಪುರಕ್ಕೆ ಭಾರೀ ಮಳೆಯಿಂದ ರಕ್ಷಿಸಿಕೊಳ್ಳುವ ಛಾವಣಿಗಳ ನಿರ್ಮಾಣ ಕಾರ್ಯ ಬಾಕಿಯಿದೆ.
ಏಕಕಾಲದಲ್ಲಿ ಈ ಗೋಪುರದಿಂದ 150ಕ್ಕೂ ಹೆಚ್ಚು ಮಂದಿ ಸೂರ್ಯಾಸ್ತವನ್ನು ವೀಕ್ಷಿಸಬಹುದು. ಸದ್ಯಕ್ಕೆ ಆಗುಂಬೆಯ 14ನೇ ತಿರುವಿನಲ್ಲಿನ ದೈತ್ಯ ಮರಗಳಿಂದಾಗಿ ಮಂಗಳೂರು ಹಾಗೂ ಉಡುಪಿ ಪ್ರದೇಶ ಮತ್ತು ಅರಬ್ಬೀ ಸಮುದ್ರದ ವೀಕ್ಷಣೆ ಸಾಧ್ಯವಿಲ್ಲ. ಆದರೆ ಸದ್ಯದಲ್ಲಿಯೇ ಈ ಮರಗಳನ್ನು ಕಡಿದು ವೀಕ್ಷಣಾಗೋಪುರದಿಂದ ಸಮುದ್ರವನ್ನೂ ನೋಡಲು ಅನುಕೂಲ ಕಲ್ಪಿಸಲಾಗುವುದು ಎಂದು ಶಿವಮೊಗ್ಗ ತೀರ್ಥಹಳ್ಳಿಯ ಪಿಡಬ್ಲ್ಯುಡಿಯಿಂದ ಗೋಪುರದ ಗುತ್ತಿಗೆ ವಹಿಸಿಕೊಂಡ ಇಂಜಿನಿಯರ್ ಬಸವರಾಜ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications