ನಾರಾಯಣ ಮೂರ್ತಿ, ಪ್ರೇಮ್ಜಿಗೆ ಬ್ಯುಸಿನೆಸ್ ಲೀಡರ್ ಪ್ರಶಸ್ತಿ
ಬೆಂಗಳೂರು : ಇನ್ಫೋಸಿಸ್ನ ನಾರಾಯಣ ಮೂರ್ತಿ ಹಾಗೂ ವಿಪ್ರೋ ಕಂಪೆನಿಯ ಅಜೀಮ್ ಪ್ರೇಮ್ಜಿ ಅವರು
ದಿ. ಏಷ್ಯನ್ ಬ್ಯುಸಿನೆಸ್ ಲೀಡರ್ ಪ್ರಶಸ್ತಿ -2001ಗೆ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯನ್ನು ಸಿಎನ್ಎನ್ ಏಶಿಯಾ ಬ್ಯುಸಿನೆಸ್ ಹಾಗೂ ಟಿಎನ್ಟಿ ಕಂಪೆನಿ ಉದ್ಯಮ ಕ್ಷೇತ್ರದ ಸಾಧಕರಿಗೆ ಪ್ರತಿವರ್ಷ ನೀಡುತ್ತಿದ್ದು, ಬೆಂಗಳೂರು ಮೂಲದ ಇಬ್ಬರು ಐಟಿ ಸಾಧಕರು ಈ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.
ಮಂಗಳವಾರ ಟಿಎನ್ಟಿ ಕಂಪೆನಿಯು ಪ್ರಶಸ್ತಿಯನ್ನು ಪ್ರಕಟಿಸಿದ್ದು ಐಸಿಐಸಿಐ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ವಿ. ಕಾಮತ್, ಸತ್ಯಂ ಕಂಪ್ಯೂಟರ್ಸ್ ಲಿಮಿಟೆಡ್ನ ಬಿ. ರಾಮಲಿಂಗರಾಜು ಅವರೂ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿಯು ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ.(ಇನ್ಫೋ ವಾರ್ತೆ)
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications