ರಸ್ತೆ ಗುಂಡಿ ಮುಚ್ಚೋವರೆಗೆ ಪಗಾರ ಬೇಡ : ಪಾಲಿಕೆಯಲ್ಲಿ ಪ್ರತಿಜ್ಞೆ
ಬೆಂಗಳೂರು : ನಗರದ ರಸ್ತೆ ಗುಂಡಿಗಳನ್ನು ಮುಚ್ಚುವವರೆಗೆ ನಾವು ಪಗಾರ ತಗೊಳ್ಳೋದಿಲ್ಲ ಎಂದು ಮಹಾನಗರ ಪಾಲಿಕೆ ಎಂಜಿನಿಯರುಗಳು ಪ್ರತಿಜ್ಞೆ ಮಾಡಿದ್ದಾರೆ.
ಬೆಂಗಳೂರಿನ ನೂತನ ಮೇಯರ್ ಚಂದ್ರಶೇಖರ್ ಮತ್ತು ಆಯುಕ್ತ ಅಶೋಕ್ ದಳವಾಯಿ ಬುಧವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಮಂಗಳವಾರ ಪಾಲಿಕೆ ಎಂಜಿನಿಯರುಗಳ ಸಭೆ ನಡೆಸಿ, ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಚರ್ಚಿಸಲಾಗಿತ್ತು.
ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚದ ಎಂಜಿನಿಯರುಗಳಿಗೆ ದಂಡ ಹಾಕುವ ಪದ್ಧತಿ ಈಗ ಜಾರಿಯಲ್ಲಿದೆ. ದಂಡ ಹಾಕುವ ಬೆದರಿಕೆಯಿಂದ ಕೆಲಸ ಮಾಡಿಸುವುದು ನಮಗೆ ಇಷ್ಟವಿಲ್ಲ. ಎಂಜಿನಿಯರುಗಳಲ್ಲಿ ಕೆಲಸದ ಬಗ್ಗೆ ತಂತಾನೇ ಶ್ರದ್ಧೆ ಇರಬೇಕು ಎಂಬ ಮಾತು ಸಭೆಯಲ್ಲಿ ಕೇಳಿಬಂತು. ಇದಕ್ಕೆ ಪ್ರತಿಕ್ರಿಯಿಸಿದ ಎಂಜಿನಿಯರುಗಳು ಈ ತಿಂಗಳಿಂದಲೇ ಗುಂಡಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಕೆಲಸ ಮುಗಿಯುವವರೆಗೆ ಸಂಬಳ ಬೇಡ. ಪ್ರಮುಖ ರಸ್ತೆಗಳನ್ನು ಗುರ್ತಿಸಿ, ಪಟ್ಟಿ ಪ್ರಕಟಿಸಲಾಗುವುದು. ಇದಾದ 15 ದಿನಗಳೊಳಗೆ ಕಾಮಗಾರಿ ಮುಗಿಯಲಿದೆ ಎಂದು ಟೊಂಕ ಕಟ್ಟಿದರು. ಅವರ ಪ್ರಯತ್ನ ಕೈಗೂಡಲಿ!
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications