ಕಾಂತಕುಮಾರ್ ಕೆನರಾಬ್ಯಾಂಕ್ನ ಹೊಸ ಕಾರ್ಯನಿರ್ವಾಹಕ ನಿರ್ದೇಶಕ
ಬೆಂಗಳೂರು : ರಾಷ್ಟ್ರೀಕೃತ ಹಾಗೂ ಪ್ರತಿಷ್ಠಿತ ಬ್ಯಾಂಕ್ಗಳಲ್ಲಿ ಒಂದಾದ ಕೆನರಾಬ್ಯಾಂಕ್ನ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಕಾಂತಕುಮಾರ್ ನೇಮಕಗೊಂಡಿದ್ದಾರೆ. ಕುಮಾರ್ ಅವರು ಗುರುವಾರ, ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ವಾಣಿಜ್ಯ ಬ್ಯಾಂಕಿಂಗ್ ವ್ಯವಹಾರಗಳಲ್ಲಿ 35 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಬ್ಯಾಂಕರ್ ಕಾಂತ ಕುಮಾರ್ ಅವರು, ಈ ಮುನ್ನ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿರುವ ಯೋಜನೆ ಮತ್ತು ಅಭಿವೃದ್ಧಿ (ಪ್ಲಾನಿಂಗ್ ಅಂಡ್ ಡೆವಲಪ್ಮೆಂಟ್ ವಿಂಗ್) ವಿಭಾಗದ ನೇತೃತ್ವವನ್ನು ವಹಿಸಿದ್ದರು.
ಬಡ್ಡಿ ದರ ಪರಿಷ್ಕರಣೆ: ಕೆನರಾ ಬ್ಯಾಂಕ್ ಡಿಸೆಂಬರ್ 10ರಿಂದ ಅನ್ವಯವಾಗುವಂತೆ ಠೇವಣಿ ಮೇಲಿನ ಬಡ್ಡಿ ದರಗಳನ್ನು ಶೇಕಡಾ 0.25ರಷ್ಟು ಪರಿಷ್ಕರಿಸಿದೆ. 15ರಿಂದ 45 ದಿನಗಳ ಅವಧಿಯ ಹಾಗೂ 15 ಲಕ್ಷ ರುಪಾಯಿಗಿಂತ ಕಡಿಮೆ ಇರುವ ಠೇವಣಿಗೆ ಶೇ.5 ರಷ್ಟು ಬಡ್ಡಿ ದರ, 46ರಿಂದ 90 ದಿನಗಳ ಅವಧಿಯ ಠೇವಣಿಗೆ 5.75ರಷ್ಟು ಹಾಗೂ 91ರಿಂದ 179 ದಿನಗಳವರೆಗಿನ ಠೇವಣಿಗೆ 6.25ರಷ್ಟು ಬಡ್ಡಿ ದರವನು ಬ್ಯಾಂಕ್ ನಿಗದಿಪಡಿಸಿದೆ.
15 ಲಕ್ಷ ರುಪಾಯಿಗಿಂತ ಕಡಿಮೆ ಇರುವ ಎನ್.ಆರ್.ಎನ್.ಆರ್. ಠೇವಣಿಗೆ ಆರು ತಿಂಗಳಿಂದ ಒಂದು ವರ್ಷದೊಳಗಿನ ಅವಧಿಗೆ ಶೇ.6.75, ಒಂದು ವರ್ಷದಿಂದ ಎರಡು ವರ್ಷದ ಒಳಗಿನ ಅವಧಿ ಠೇವಣಿಗೆ 7.75 ಮತ್ತು ಎರಡು ವರ್ಷದಿಂದ ಮೂರು ವರ್ಷದ ಒಳಗಿನ ಸಾವಧಿ ಠೇವಣಿಗೆ ಶೇ.8 ಮತ್ತು ಮೂರು ವರ್ಷ ಮೇಲ್ಪಟ್ಟ ಅವಧಿಯ ಠೇವಣಿಗೆ ಶೇ. 8.25ರಷ್ಟು ಬಡ್ಡಿ ನೀಡಲಾಗುವುದು ಎಂದು ಬ್ಯಾಂಕ್ ಪ್ರಕಟಣೆ ಹೇಳಿದೆ.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications