ಮಂಗಳೂರಿನಲ್ಲಿ ಶನಿವಾರದಿಂದ ಕರಕುಶಲ ಸಪ್ತಾಹ
ಮಂಗಳೂರು : ಮಂಗಳೂರಿನಲ್ಲಿ ಶನಿವಾರದಿಂದ 8 ದಿನಗಳ ಅಖಿಲ ಭಾರತ ಕರಕುಶಲ ಸಪ್ತಾಹ ನಡೆಯಲಿದೆ. ಕೇಂದ್ರ ಸರಕಾರದ ಕರಕುಶಲ ಅಭಿವೃದ್ಧಿ ಆಯುಕ್ತರ ಕಚೇರಿ ಹಾಗೂ ಜವಳಿ ಸಚಿವಾಲಯವು ಈ ಸಪ್ತಾಹವನ್ನು ಆಯೋಜಿಸಿವೆ.
ಈ ಸಪ್ತಾಹದ ಅಂಗವಾಗಿ ಇಲಾಖೆಯು ಡಿ.14ರಂದು ರಾಜ್ಯಮಟ್ಟದ ಮಾರುಕಟ್ಟೆ ಕಾರ್ಯಾಗಾರವನ್ನು ಏರ್ಪಡಿಸಿದೆ. ಈ ವಿಷಯವನ್ನು ಕರಕುಶಲ ಅಭಿವೃದ್ಧಿ ಆಯುಕ್ತರ ಕಚೇರಿ ಮತ್ತು ಜವಳಿ ಸಚಿವಾಲಯದ ಕರಕುಶಲ ವಸ್ತುಗಳ ಮಾರಾಟ ಮತ್ತು ಸೇವೆಯ ವಿಸ್ತರಣಾ ಕೇಂದ್ರದ ನಿರ್ದೇಶಕ ಆರ್. ಚಂದ್ರನ್ ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ತಿಳಿಸಿದರು.
ಸ್ಥಳೀಯ ಮಟ್ಟದಲ್ಲಿ ನಡೆಯಲಿರುವ ಈ ಮಾರುಕಟ್ಟೆ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವಂತೆ 50ಕ್ಕೂ ಹೆಚ್ಚು ಕುಶಲಕರ್ಮಿಗಳು ಮತ್ತು ವಿವಿಧ ಕ್ಷೇತ್ರಗಳ ತಜ್ಞರು ಹಾಗೂ ಸರಕಾರೇತರ ಸಂಸ್ಥೆಗಳನ್ನು ಆಹ್ವಾನಿಸಲಾಗಿದೆ. ಇವರ ನಡುವೆ ಮಾರುಕಟ್ಟೆ ಅಭಿವೃದ್ಧಿಯ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ ಎಂದು ಅವರು ಹೇಳಿದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications