ಬೆಂಗಳೂರಿನ ನೂರು ವಾರ್ಡಲ್ಲಿ ಶುಚಿ ವಾರ್ಡ್ಗೆ ಚಿನ್ನದಪದಕ
ಬೆಂಗಳೂರು : ನಗರದ ಸೌಂದರ್ಯ ವರ್ಧಿಸುವಲ್ಲಿ ಹಲವಾರು ಕ್ರಮಗಳನ್ನು ಹಮ್ಮಿಕೊಂಡಿರುವ ನೂತನ ಮೇಯರ್ ಕೆ.ಚಂದ್ರಶೇಖರ್, ಈ ನಿಟ್ಟಿನಲ್ಲಿ ಶುಚಿತ್ವ ಕಾಪಾಡುವ ಒಂದು ವಾರ್ಡ್ಗೆ ಚಿನ್ನದ ಪದಕ ನೀಡುವುದಾಗಿ ಪ್ರಕಟಿಸಿದ್ದಾರೆ.
ಆರೋಗ್ಯಾಧಿಕಾರಿಗಳ ತಂಡದ ಉತ್ತಮ ಕಾರ್ಯನಿರ್ವಹಣೆ ಆಧಾರದ ಮೇರೆಗೆ ಆ ವಾರ್ಡಿನ ಆರೋಗ್ಯ ನಿರೀಕ್ಷಕ, ವೈದ್ಯಾಧಿಕಾರಿಗಳಿಗೂ ಸೂಕ್ತ ಬಹುಮಾನ ನೀಡಲಾಗುವುದು ಎಂದು ಚಂದ್ರಶೇಖರ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ನಗರದ ನೂರು ವಾರ್ಡ್ಗಳಲ್ಲಿ ಒಂದು ವಾರ್ಡ್ಗೆ ಮಾತ್ರ ಚಿನ್ನದ ಪದಕ ನೀಡಲಾಗುವುದು. ವಾರ್ಡಿನ ಸ್ವಚ್ಛತೆ ಕಾಪಾಡುವಲ್ಲಿ ಆರೋಗ್ಯಾಧಿಕಾರಿಗಳು ವಹಿಸಲಿರುವ ಕಾರ್ಯನಿರ್ವಹಣೆ ಮೇರೆಗೆ ತಂಡವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಆಯುಕ್ತರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಬಹುಮಾನವನ್ನು ಯಾವಾಗಿನಿಂದ ಪ್ರಾರಂಭಿಸಬೇಕು ಎಂದು ನಿರ್ಧರಿಸಲಾಗುವುದು ಎಂದು ಚಂದ್ರಶೇಖರ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications