ಡಿ.29ರಿಂದ ಬೆಂಗಳೂರಿನವರೆಗೂ ಬರಲಿದೆ ಸಂಘಮಿತ್ರ ಎಕ್ಸ್ಪ್ರೆಸ್
ಪಟನಾ : ಬಿಹಾರದ ರಾಜಧಾನಿ ಪಟನಾ ಮತ್ತು ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಗಳ ನಡುವೆ ವಾರದಲ್ಲಿ ಎರಡು ದಿನ ಸಂಚರಿಸುವ ಸಂಘಮಿತ್ರ ಎಕ್ಸ್ಪ್ರೆಸ್ ಡಿ.29ರಿಂದ ಬೆಂಗಳೂರಿನ ವರೆಗೂ ಬರಲಿದೆ. ಈ ರೈಲಿನ ಓಡಾಟವನ್ನು ಬೆಂಗಳೂರಿನ ಯಶವಂತಪುರದವರಗೆ ವಿಸ್ತರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
2002ರ ಜನವರಿ 10ರಿಂದ ಈ ರೈಲು (6596 ಯುಪಿ/6595 ಡಿಎನ್) ಪಟನಾ-ಚೆನ್ನೈ- ಯಶವಂತಪುರ ನಡುವೆ ಸಂಚರಿಸಲಿದೆ. ಬೆಳಗ್ಗೆ 5ಗಂಟೆ 5 ನಿಮಿಷಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಬರುವ ಈ ರೈಲು, 10.30ಕ್ಕೆ ಅಲ್ಲಿಂದ ಹೊರಟು ಸಂಜೆ 5-45ಕ್ಕೆ ಯಶವಂತಪುರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ.
ಮಾರನೇ ದಿನ ಬೆಳಗ್ಗೆ 5-45ಕ್ಕೆ ಯಶವಂತಪುರ ರೈಲು ನಿಲ್ದಾಣವನ್ನು ಬಿಡುವ ಈ ರೈಲು ಮಧ್ಯಾಹ್ನ ಚೆನ್ನೈ ತಲುಪುತ್ತದೆ. ಅಲ್ಲಿಂದ ಮಧ್ಯಾಹ್ನ 1.05ಕ್ಕೆ ಬಿಡುವ ರೈಲು ಮರುದಿನ ಮಧ್ಯಾಹ್ನ 1.35ಕ್ಕೆ ಪಟನಾ ರೈಲು ನಿಲ್ದಾಣ ತಲುಪಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications