ಸಮಾಜ ಸೇವಾ ಕಾರ್ಯಕರ್ತೆ ಸುಶೀಲಮ್ಮಗೆ ಮಾನವ ಹಕ್ಕು ಪ್ರಶಸ್ತಿ
ನವದೆಹಲಿ : ಕರ್ನಾಟಕದ ಸಮಾಜ ಸೇವಾ ಕಾರ್ಯಕರ್ತೆ ಎಸ್. ಜೆ. ಸುಶೀಲಮ್ಮ ಅವರಿಗೆ ಈ ವರ್ಷದ ಮಾನವ ಹಕ್ಕುಗಳ ಪ್ರಶಸ್ತಿಯನ್ನು ನೀಡಲಾಗಿದೆ.
ಸುಶೀಲಮ್ಮ ಸೇರಿದಂತೆ ನಿವೃತ್ತ ನ್ಯಾಯ ಮೂರ್ತಿ ಭಗವತಿ ಸೇರಿದಂತೆ ಒಂಬತ್ತು ಮಂದಿ 2000-2001ನೇ ಸಾಲಿನ ಮಾನವ ಹಕ್ಕು ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸೋಮವಾರ ಅಂತರರಾಷ್ಟ್ರೀಯ ಮಾನವ ಹಕ್ಕು ದಿನದ ಅಂಗವಾಗಿ ನಡೆದ ಸಮಾರಂಭದಲ್ಲಿ ಸಮಾಜ ಸೇವಕಿ ಸುಶೀಲಮ್ಮ ಹಾಗೂ, ಸಾರ್ವಜನಿಕ ಹಿತಾಸಕ್ತಿ ದಾವೆಗಳಿಗೆ ಹೊಸ ಆಯಾಮ ನೀಡಿದ ನ್ಯಾಯಮೂರ್ತಿ ಭಗವತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉಳಿದಂತೆ ಗುಜರಾತ್ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿ ಎ. ಎಸ್. ಖುರೇಶಿ, ರಾಜ್ಯ ಸಭಾ ಸದಸ್ಯ ಎಲ್. ಎಂ. ಸಂಘ್ವಿ, ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಸದಸ್ಯ ವೀರೇಂದ್ರ ದಯಾಲ್ ಕೂಡ ಮಾನವ ಹಕ್ಕು ಪ್ರಶಸ್ತಿ ಪಡೆದಿದ್ದಾರೆ.(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications