Get Updates
Get notified of breaking news, exclusive insights, and must-see stories!

ಸಂಗೀತ ವಿದ್ಯಾಸಾಗರ ಕೇಶವಮೂರ್ತಿಗೆ ಪಂಚಾಕ್ಷರಿ ಪ್ರಶಸ್ತಿ

ಬೆಂಗಳೂರು : ಪ್ರಸಕ್ತ ಸಾಲಿನ ಗಾನಯೋಗಿ ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಸಂಗೀತ ವಿದ್ಯಾಸಾಗರ ಆರ್‌.ಆರ್‌. ಕೇಶವಮೂರ್ತಿ ಆಯ್ಕೆಯಾಗಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ವಿದ್ವಾಂಸರಿಗೆ ಗಾನಯೋಗಿ ಪಂಚಾಕ್ಷರಿ ಪ್ರತಿಷ್ಠಾನ ಈ ಪ್ರಶಸ್ತಿಯನ್ನು ನೀಡುತ್ತದೆ.

ಡಿಸೆಂಬರ್‌ 29 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಗಾಯನ ಸಮಾಜದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ . ಡಾ। ಪುಟ್ಟರಾಜ ಗವಾಯಿ ಪ್ರಶಸ್ತಿ ವಿತರಿಸುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. 50 ಸಾವಿರ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+