ನಿಸರ್ಗ ಸೌಂದರ್ಯ ಅರಸಿ ಸಹ್ಯಾದ್ರಿಯತ್ತ ಹೊರಟ ಯುವಕರು
ಉಡುಪಿ : ಇಲ್ಲಿನ ಯೂಥ್ ಹಾಸ್ಟೆಲ್ಸ್ ಆಫ್ ಇಂಡಿಯಾ ರಾಜ್ಯಮಟ್ಟದ ಐದು ದಿನಗಳ ಚಾರಣ ಅಭಿಯಾನವನ್ನು ಡಿಸೆಂಬರ್ 25ರಿಂದ ಕುದುರೆಮುಖ ವ್ಯಾಪ್ತಿಯ ಮಾಳಮಲ್ಲಾರ್ನಿಂದ ಆರಂಭಿಸಲಿದೆ.
ಜಿಲ್ಲಾಪಂಚಾಯತ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ಅಭಿಯಾನವನ್ನು ಸಂಯೋಜಿಸಲಾಗಿದ್ದು, ರಾಜ್ಯದ ಸುಮಾರು 100ಕ್ಕೂ ಹೆಚ್ಚು ಮಂದಿ ಚಾರಣದಲ್ಲಿ ಮೂರು ತಂಡಗಳಲ್ಲಿ ಭಾಗವಹಿಸುತ್ತಾರೆ. ಮಾಳಮಲ್ಲಾರ್ನಿಂದ ಆರಂಭಗೊಳ್ಳುವ ಚಾರಣ, ಕೊಚ್ಚಿ, ಕುರಿಂಜಾಲು ಪರ್ವತದಲ್ಲಿ ಎರಡು ಶಿಬಿರ ಹೂಡಲಿದೆ. ಅನಂತರ ಭಗವತೀ ನಿಸರ್ಗಧಾಮದಲ್ಲಿ ಸಮಾರೋಪ ಸಮಾರಂಭದೊಂದಿದೆ ಚಾರಣ ಮುಕ್ತಾಯವಾಗುವುದು.
ರಾಜ್ಯ ಮಟ್ಟದ ಚಾರಣದ ಧ್ಯೇಯವಾಕ್ಯ ಭವಿಷ್ಯಕ್ಕಾಗಿ ಪ್ರಕೃತಿಯನ್ನು ರಕ್ಷಿಸಿ ಎಂಬುದು. ಪಶ್ಚಿಮ ಘಟ್ಟದಲ್ಲಿ ದಿನೇ ದಿನೇ ಅಳಿಯುತ್ತಿರುವ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ಮಹಾತ್ವಾಕಾಂಕ್ಷೆ ಚಾರಣಿಗರದು. ಯೂಥ್ ಹಾಸ್ಟೆಲ್ ಸತತ ನಾಲ್ಕು ವರ್ಷಗಳ ಕಾಲ ಇಂತಹ ರಾಜ್ಯಮಟ್ಟದ ಚಾರಣವನ್ನು ಆಯೋಜಿಸಿದ್ದು, ಸಾಹಸ ಮನೋಭಾವವನ್ನು ಪ್ರೋತ್ಸಾಹಿಸುವುದು ಹಾಸ್ಟೆಲ್ನ ಉದ್ದೇಶ ಎಂದು ಪ್ರಕಟಣೆ ತಿಳಿಸಿದೆ.
(ಇನ್ಫೋವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications