ಮಲ್ಪೆ, ತಾಡದಿ, ಕರವಟ್ಟಿಯಲ್ಲಿ ಕರಾವಳಿ ಕಾವಲು ನೌಕಾ ನೆಲೆಗಳು
ಮಂಗಳೂರು : ಮಲ್ಪೆಯಲ್ಲಿ ಕರಾವಳಿ ಕಾವಲು ನೌಕಾ ನೆಲೆಯನ್ನು ಸ್ಥಾಪಿಸಲು ಕೇಂದ್ರ ರಕ್ಷಣಾ ಸಚಿವಾಲಯ ನಿರ್ಧರಿಸಿರುವುದಾಗಿ ಕರಾವಳಿ ಕಾವಲು ನೆಲೆಗಳ ಮಹಾ ನಿರ್ದೇಶಕ ಹಾಗೂ ಉಪ ನೌಕಾ ಸೇನಾಪತಿ ಒ. ಪಿ. ಬನ್ಸಾಲ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಾರ್ಗಿಲ್ ಕಾಳಗದ ನಂತರ ರಕ್ಷಣಾ ಸಚಿವಾಲಯವು ದೇಶದ ಕರಾವಳಿಯನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ತೀರ ಪ್ರದೇಶವನ್ನು ರಕ್ಷಿಸುವ ಹೊಣೆಯನ್ನು ಕರಾವಳಿ ಕಾವಲು ನೌಕಾ ನೆಲೆಗೆ ವಹಿಸಿಕೊಡಲಾಗಿದೆ ಎಂದು ಬನ್ಸಾಲ್ ಹೇಳಿದರು.
ದೇಶದಲ್ಲಿ ಒಟ್ಟು ಹತ್ತು ಕರಾವಳಿ ಕಾವಲು ನೆಲೆಯನ್ನು ಸ್ಥಾಪಿಸಲು ಸರಕಾರ ನಿರ್ಧರಿಸಿದ್ದು , ಕಾವಲು ನೆಲೆಯ ಘಟಕಗಳನ್ನು ಪಣಂಬೂರು, ತಾಡದಿ ಮತ್ತು ಕರವಟ್ಟಿಗಳಲ್ಲಿಯೂ ಸ್ಥಾಪಿಸಲಾಗುವುದು. ಮಂಗಳೂರು ಬಂದರಿನಲ್ಲಿ ಹಡಗುಗಳಿಗೆ ಜಾಗ ಸಾಲದೇ ಇದ್ದಲ್ಲಿ, ಕಾವಲು ನೌಕಾ ನೆಲೆಗೋಸ್ಕರ ಪ್ರತ್ಯೇಕ ಜಟ್ಟಿಗಳನ್ನು ನಿರ್ಮಿಸಲಾಗುವುದು ಎಂದು ಬನ್ಸಾಲ್ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications