ರೋಗಗ್ರಸ್ತ ಮನಸ್ಸುಗಳಿಂದ ಭಯೋತ್ಪಾದಕತೆ- ಧನಂಜಯಕುಮಾರ್
ಮಂಗಳೂರು: ಡಿಸೆಂಬರ್ 13 ರಂದು ಪಾರ್ಲಿಮೆಂಟ್ ಭವನದ ಮೇಲೆ ನಡೆದ ದಾಳಿ ರೋಗಗ್ರಸ್ತ ಮನಸ್ಸುಗಳ ಕೃತ್ಯವೆಂದು ಕೇಂದ್ರ ಜವಳಿ ಖಾತೆ ರಾಜ ಸಚಿವ ವಿ. ಧನಂಜಯಕುಮಾರ್ ಬಣ್ಣಿಸಿದ್ದಾರೆ.
ರಕ್ಷಣಾ ಸಿಬ್ಬಂದಿಯ ಕಾರ್ಯಕ್ಷಮತೆಯಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿತು. ಭಯೋತ್ಪಾದಕತೆ ಗರಿಬಿಚ್ಚಿ ಮುಖಾಮುಖಿಯಾಗಿರುವ ಸಂದರ್ಭದಲ್ಲಿ ಇಡೀ ರಾಷ್ಟ್ರ ಒಗ್ಗಟ್ಟು ಪ್ರದರ್ಶಿಸಿ, ಭಯೋತ್ಪಾದಕತೆ ವಿರುದ್ಧ ತೊಡೆ ತಟ್ಟಿನಿಲ್ಲಬೇಕಾಗಿದೆ ಎಂದು ಭಾನುವಾರ ಪಿಟಿಐನೊಂದಿಗೆ ಮಾತನಾಡಿದ ಧನಂಜಯಕುಮಾರ್ ಹೇಳಿದ್ದಾರೆ.
ಪುನರಾವರ್ತನೆಯಾಗುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ನಿಯಂತ್ರಿಸಲು ಕಠಿಣ ಹಾಗೂ ಸಮರ್ಥ ಕಾನೂನಿನ ಅವಶ್ಯಕತೆಯಿದೆ. ಆದರೆ, ಇಂಥ ಕಾನೂನು ಜಾರಿಗೆ ಕೆಲವು ರಾಜಕೀಯ ಬಣಗಳು ವಿರೋಧ ವ್ಯಕ್ತಪಡಿಸುತ್ತಿರುವುದು ವಿಪರ್ಯಾಸ ಎಂದು ಪೊಟೊ ಹೆಸರು ಹೇಳದೆ ಧನಂಜಯಕುಮಾರ್ ನುಡಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications