ಸಂಪುಟ ವಿಸ್ತರಣೆ : ಟಿ.ಜಾನ್ಗೆ ಮತ್ತೆ ಒಲವು ತೋರಿದ ಕೃಷ್ಣ
ಬೆಂಗಳೂರು: ಒಬ್ಬರು ಕ್ಯಾಬಿನೆಟ್ ದರ್ಜೆಯ ಸಚಿವರು, ಇನ್ನಿಬ್ಬರು ರಾಜ್ಯ ದರ್ಜೆಯ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದರೊಂದಿಗೆ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಮ್ಮ 26 ತಿಂಗಳುಗಳಷ್ಟು ಹಳೆಯದಾದ ಮಂತ್ರಿ ಮಂಡಲವನ್ನು ಸೋಮವಾರ ವಿಸ್ತರಿಸಿದರು.
ಸೋಮವಾರ ಮಧ್ಯಾಹ್ನ 12.30 ಕ್ಕೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿ.ಎಸ್. ಪಾಟೀಲ್ ಸಾಸನೂರ್(ಬಿಜಾಪುರ), ರಾಜಾ ಅಮರೇಶ್ವರ ನಾಯಕ್ (ರಾಯಚೂರು) ಹಾಗೂ ಟಿ.ಜಾನ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟೀಲ್ ಸಾಸನೂರ್ ಅವರು ಕ್ಯಾಬಿನೆಟ್ ದರ್ಜೆಯ ಸಚಿವರಾದರೆ, ಉಳಿದಿಬ್ಬರು ರಾಜ್ಯ ದರ್ಜೆಯ ಸಚಿವರು. ನೂತನ ಸಚಿವರಿಗೆ ಅಧಿಕಾರ ಹಾಗೂ ಗೋಪ್ಯತೆಯ ಪ್ರತಿಜ್ಞಾ ವಿಧಿಯನ್ನು ರಾಜ್ಯಪಾಲೆ ವಿ.ಎಸ್. ರಮಾದೇವಿ ಬೋಧಿಸಿದರು.
ಹೊಸ ಸಚಿವರ ಸೇರ್ಪಡೆಯಲ್ಲದೆ, ಕೃಷಿ ಮಾರುಕಟ್ಟೆ ಸಚಿವರಾದ ಆರ್.ಬಿ. ತಿಮ್ಮಾಪುರ ಹಾಗೂ ವಾರ್ತಾ ಸಚಿವ ಎಂ. ಶಿವಣ್ಣ ಅವರು ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದಿದ್ದಾರೆ. ಸೋಮವಾರದ ಮಂತ್ರಿ ಮಂಡಲ ವಿಸ್ತರಣೆಯಾಂದಿಗೆ ಕೃಷ್ಣ ಅವರ ಸಂಪುಟ ಸದಸ್ಯರ ಸಂಖ್ಯೆ 44 ಕ್ಕೆ ಏರಿದೆ.
ಬಾಲಂಗೋಚಿ : ಗುಜರಾತ್ ಭೂಕಂಪವನ್ನು ಕ್ರೆೃಸ್ತ ಧರ್ಮೀಯರ ಮೇಲೆ ನಡೆಸಿದ ಹಲ್ಲೆಗೆ ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications