ಜ.12ರಂದು ಬೆಂಗಳೂರಲ್ಲಿ ಝಾಕೀರ್ ಹುಸೇನ್ ತಬಲಾ ಕಛೇರಿ
ಬೆಂಗಳೂರು : ತಬಲಾ ಮೋಡಿಗಾರ ಉಸ್ತಾದ್ ಝಾಕೀರ್ ಹುಸೇನ್ ಬೆಂಗಳೂರಿಗೆ ಬರುತ್ತಿದ್ದಾರೆ. ಜನವರಿ 12ರಂದು ಅವರ ಕಛೇರಿ.
ಸಂಜೋಗ್ ಕಲಾ ಸಂಸ್ಥೆಯ ಹಾಗೂ ಗರ್ವ ಧಾರಾವಾಹಿ ಖ್ಯಾತಿಯ ಪ್ರವೀಣ್ ಗೋಡ್ಖಿಂಡಿ ಮತ್ತು ಗಾಯಕಿ ಎಂ.ಡಿ.ಪಲ್ಲವಿ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳ- ಚೌಡಯ್ಯ ಸ್ಮಾರಕ ಭವನ. 2 ತಾಸಿಗೂ ಹೆಚ್ಚು ಕಾಲ ಝಾಕೀರ್ ಸಂಗೀತ ಸಹೃದಯರನ್ನು ರಂಜಿಸಲಿದ್ದಾರೆ.
ಬಾನ್ಸುರಿ ಮಹಾವಿದ್ಯಾಲಯವನ್ನು ಸ್ಥಾಪಿಸಲು ನಿಧಿ ಸಂಗ್ರಹಿಸುವ ಯೋಜನೆಗಳಲ್ಲಿ ಈ ಕಾರ್ಯಕ್ರಮವೂ ಒಂದು. ಇದರಲ್ಲಿ ಸಂಗ್ರಹವಾಗುವ ಹಣವನ್ನು ಮಕ್ಕಳು ಹಾಗೂ ಯುವಕರಿಗೆ ಬಾನ್ಸುರಿ ತರಪೇತಿ ನೀಡಲು ಬಳಸಲಾಗುವುದು. ಖ್ಯಾತ ಕೊಳಲು ವಾದಕ ಹಾಗೂ ಗರ್ವ ಧಾರಾವಾಹಿಯ ಆರು ಹಿತವರು ನನಗೆ... ಹಾಡಿನ ಮೂಲಕ ಮನೆಮಾತಾಗಿರುವ ವೆಂಕಟೇಶ್ ಗೋಡ್ಖಿಂಡಿ ಬಾನ್ಸುರಿ ತರಪೇತಿ ನೀಡುವರು ಎಂದು ಪ್ರವೀಣ್ ಗೋಡ್ಖಿಂಡಿ ಹೇಳಿದರು. ಅಂದಹಾಗೆ, ಈ ಕಾರ್ಯಕ್ರಮದ ಪ್ರಾಯೋಜಕರು ತಾಜ್ ಮಹಲ್ ಟೀ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications