ಬೆಳಗಾವಿ ಹಾಗೂ ಸಿಡ್ನಿಯಲ್ಲಿ ರಾಮಕೃಷ್ಣ ಮಿಷನ್ನ ನೂತನ ಶಾಖೆ
ಕೋಲ್ಕತಾ : ಅಧ್ಯಾತ್ಮಿಕ ಪ್ರಸಾರ ಹಾಗೂ ಸಮಾಜಸೇವೆಯ ಮುಂಚೂಣಿಯಲ್ಲಿರುವ ರಾಮಕೃಷ್ಣ ಮಿಷನ್ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮೂರು ಶಾಖೆಗಳನ್ನು ತೆರೆಯುವ ಮೂಲಕ ತನ್ನ ಚಟುವಟಿಕೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ.
ಬೆಳಗಾವಿಯಾಂದಿಗೆ ಜಮ್ಮು ಮತ್ತು ವಿಜಯವಾಡದಲ್ಲೂ ರಾಮಕೃಷ್ಣ ಮಿಷನ್ನ ಶಾಖೆ ಪ್ರಾರಂಭವಾಗಲಿದೆ. ಇತ್ತೀಚೆಗೆ ನಡೆದ ರಾಮಕೃಷ್ಣ ಮಿಷನ್ನ 92 ನೇ ವಾರ್ಷಿಕ ಮಹಾಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಿಷನ್ನ ಪ್ರಧಾನ ಕಾರ್ಯದರ್ಶಿ ಸ್ವಾಮಿ ಸ್ಮರಣಾನಂದ ತಿಳಿಸಿದ್ದಾರೆ.
ಈ ವರ್ಷ ದೇಶದ 1700 ಹಳ್ಳಿಗಳಲ್ಲಿ 6.55 ಕೋಟಿ ರುಪಾಯಿ ವೆಚ್ಚದಲ್ಲಿ ಪರಿಹಾರ ಹಾಗೂ ಪುನರ್ವಸತಿ ಕಾರ್ಯಕ್ರಮಗಳನ್ನು ಮಿಷನ್ ಕೈಗೊಂಡಿದ್ದು , 12 ಲಕ್ಷ ಮಂದಿ ಇದರ ಪ್ರಯೋಜನ ಪಡೆದಿದ್ದಾರೆ. ಚಂಡಮಾರುತಕ್ಕೆ ತುತ್ತಾದ ಒರಿಸ್ಸಾ ಹಾಗೂ ಭೂಕಂಪಕ್ಕೆ ತುತ್ತಾದ ಗುಜರಾತ್ಗಳಲ್ಲಿ ಹಲವಾರು ಶಾಲೆಗಳನ್ನು ಮಿಷನ್ ಸ್ಥಾಪಿಸಿದೆ. ಗ್ರಾಮೀಣ ಮತ್ತು ಬುಡಕಟ್ಟು ಯೋಜನೆಗಳಿಗೆ 9.11 ಕೋಟಿ ರುಪಾಯಿ ಖರ್ಚು ಮಾಡಲಾಗಿದೆ.
ಬಡ ವಿದ್ಯಾರ್ಥಿಗಳಿಗೆ 2.19 ಕೋಟಿ ರುಪಾಯಿ ವಿದ್ಯಾರ್ಥಿ ವೇತನವನ್ನು ನೀಡಲು ಮಿಷನ್ ಉದ್ದೇಶಿಸಿದೆ. ಬಾಂಗ್ಲಾದೇಶದ ಬಾಗೇರಾತ್ನಲ್ಲಿ ದೇವಸ್ಥಾನ ಹಾಗೂ ಸಿಡ್ನಿಯಲ್ಲಿ ಮಿಷನ್ನ ನೂತನ ಶಾಖೆಯನ್ನು ಅಂತರರಾಷ್ಟ್ರೀಯ ಕಾರ್ಯಾಚರಣೆಯಡಿ ಸ್ಥಾಪಿಸಲಾಗುವುದು ಎಂದು ಸ್ವಾಮಿ ಸ್ಮರಣಾನಂದ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications