ಬಯಲ ಬಟ್ಟೆಯ ತೊಟ್ಟ ಕಾರ್ಕಳದ ಬಾಹುಬಲಿಗೆ ಮಹಾ ಮಜ್ಜನ
ಕಾರ್ಕಳ: ಇಲ್ಲಿನ ಭಗವಾನ್ ಬಾಹುಬಲಿ ಮೂರ್ತಿಗೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಮಹಾ ಮಸ್ತಕಾಭಿಷೇಕ ಉತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು , ಡಿಸೆಂಬರ್ 25 ರಿಂದ ಸಾರ್ವಜನಿಕರು ಅಟ್ಟಿಳಿಗೆಗೆ ಹೋಗಿ ಬಾಹುಬಲಿಯನ್ನು ಸಮೀಪದಿಂದ ನೋಡಬಹುದಾಗಿದೆ.
ಮಹಾಮಜ್ಜನದ ಅಂಗವಾಗಿ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡಲಿದೆ. ಬಾಹುಬಲಿ ಬೆಟ್ಟದ ಪ್ರಾಂಗಣದ ಸುತ್ತ ಹಾಗೂ ಹಿರಿಯಂಗಡಿ ಮಾನಸ್ತಂಭದ ಆವರಣದಲ್ಲಿ ಚಪ್ಪಡಿ ಕಲ್ಲು ಹಾಸುವುದು ಮತ್ತು ಡಾಮರೀಕರಣ ಕಾಮಗಾರಿಗಳ 30 ಲಕ್ಷ ರುಪಾಯಿ ಯೋಜನೆಯನ್ನು ಪುರಾತತ್ವ ಇಲಾಖೆ ಪ್ರಕಟಿಸಿದೆ.
ಕಾರ್ಕಳ ದಾನಶಾಲಾ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮದ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಮಹಾ ಮಸ್ತಕಾಭಿಷೇಕ ಸಮಿತಿಯ ವಿಶೇಷ ಸಭೆಯು ವಿವಿಧ ಸಮಿತಿಗಳ ಕಾರ್ಯ ಪ್ರಗತಿಯ ಸಮೀಕ್ಷೆ ನಡೆಸಿತು. ಫ್ಯಾಕ್ಸ್ ಹಾಗೂ ಇ- ಮೇಲ್ ಸೌಲಭ್ಯಗಳನ್ನು ಮಹಾಮಸ್ತಕಾಭಿಷೇಕ ಸಮಿತಿ ಕಚೇರಿಗೆ ಕಲ್ಪಿಸಲು ಸಭೆ ನಿರ್ಧರಿಸಿತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications