ಕರ್ನಾಟಕ ವಿಶ್ವವಿದ್ಯಾನಿಲಯದ 52ನೇ ಘಟಿಕೋತ್ಸವ
ಧಾರವಾಡ : ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಯಲದ 52ನೇ ಘಟಕೋತ್ಸವ ಸಮಾರಂಭ ಗುರುವಾರ ನೆರವೇರಿತು. ರಾಜ್ಯದ ಉನ್ನತ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ಅವರು ಘಟಿಕೋತ್ಸವದಲ್ಲಿ ಪಿಎಚ್ಡಿ ಹಾಗೂ ಇನ್ನಿತರ ಪದವಿಗಳನ್ನು ಪ್ರದಾನ ಮಾಡಿದರು.
ಗಾಂಧೀ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ನರೇಂದ್ರ ಕುಮಾರ್ ಜೈನ್ ಘಟಿಕೋತ್ಸವ ಭಾಷಣ ಮಾಡಿದರು. ಇಂದು ಕಾಲೇಜು, ವಿಶ್ವವಿದ್ಯಾಲಯಗಳು ಸ್ವೇಚ್ಛಾವೃತ್ತಿಯಿಂದ ವರ್ತಿಸುವ ಕೆಲವು ವಿದ್ಯಾರ್ಥಿಗಳ ರಾಜಕೀಯ ಜೀವನಕ್ಕೆ ಬುನಾದಿ ಹಾಕಿಕೊಡುವ ಕೇಂದ್ರವಾಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.
ಕಾಲೇಜುಗಳಲ್ಲಿ ಹೆಚ್ಚುತ್ತಿರುವ ರ್ಯಾಂಗಿಂಗ್ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಪಿಡುಗುಗಳನ್ನು ಬಗ್ಗು ಬಡಿಯಲು ಕಾಯಿದೆಗಳನ್ನು ಬಲಪಡಿಸಬೇಕು ಎಂದರು. ಎಲ್ಲ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ವಾತಾವರಣ ಕಾಯ್ದುಕೊಳ್ಳಲು ಸರಕಾರ ಗಮನಹರಿಸಬೇಕು ಎಂದು ಹೇಳಿದರು.
ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಿಗೂ ಇಂಟರ್ನೆಟ್ ಸೌಲಭ್ಯ ಒದಗಿಸಲು ಯೋಜಿಸಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕ್ರಮವನ್ನು ಅವರು ಮುಕ್ತ ಕಂಠದಿಂದ ಪ್ರಸಂಸಿಸಿದರು.
ಈ ಸಾಲಿನಲ್ಲಿ 15 ಸಾವಿರ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪದವಿ ಪಡೆದಿದ್ದಾರೆ. ಈ ಪೈಕಿ ಗುರುವಾರ 260 ವಿದ್ಯಾರ್ಥಿಗಳು ಪ್ರೋ ಚಾನ್ಸಲರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಪರಮೇಶ್ವರ್ ಅವರಿಂದ ಪ್ರಶಸ್ತಿ ಪತ್ರ ಪಡೆದರು.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications