ಭಾಲ್ಕಿಯ ಪ್ರಕಾಶ್ ಖಂಡ್ರೆ ಶಾಸಕತ್ವ ರದ್ದುಗೊಳಿಸಿದ ಹೈ ಕೋರ್ಟ್
ಬೆಂಗಳೂರು : ಜನ ಪ್ರತಿನಿಧಿ ಕಾಯ್ದೆ ಉಲ್ಲಂಘಿಸಿರುವ ಬಿಜೆಪಿಯ ಪ್ರಕಾಶ್ ಖಂಡ್ರೆ ಅವರ ಶಾಸಕತ್ವವನ್ನು ರದ್ದುಗೊಳಿಸಿ ರಾಜ್ಯ ಹೈ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಬೀದರ್ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರವನ್ನು ಪ್ರಕಾಶ್ ಖಂಡ್ರೆ ಈವರೆಗೂ ಪ್ರತಿನಿಧಿಸುತ್ತಿದ್ದರು.
ಚುನಾವಣಾ ಸಂದರ್ಭದಲ್ಲಿ ಪ್ರಕಾಶ್ ಖಂಡ್ರೆ ಅವರು ಸರ್ಕಾರಿ ಗುತ್ತಿಗೆ ಪಡೆದ ಕಾರಣ 1951 ರ ಜನ ಪ್ರತಿನಿಧಿ ಕಾಯ್ದೆಯ 9-ಎ ಕಲಂ ಉಲ್ಲಂಘನೆಯಾಗಿದೆ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ್ ಖಂಡ್ರೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎ.ವಿ. ಶ್ರೀನಿವಾಸ ರೆಡ್ಡಿ ಈ ಮಹತ್ವದ ತೀರ್ಪು ನೀಡಿದ್ದಾರೆ.
ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದ ವಿಜಯಕುಮಾರ್ ಖಂಡ್ರೆ ಅವರನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸುವಂತೆ ನ್ಯಾಯಾಲಯ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications