ಸತ್ಯಮಂಗಲ ಕಾಡಿನಲ್ಲಿ ದಂತಗಳ್ಳತನ : ಇದು ವೀರಪ್ಪನ್ ಕೆಲಸವೇ?
ಚಾಮರಾಜನಗರ : ತಮಿಳುನಾಡಿನ ಸತ್ಯಮಂಗಲಂ ಕಾಡಿನಲ್ಲಿ ಆನೆಯಾಂದನ್ನು ಕೊಂದು ದಂತ ಅಪಹರಿಸಲಾಗಿದ್ದು, ನರಹಂತಕ ವೀರಪ್ಪನ್ ಈ ಕೆಲಸ ಮಾಡಿದ್ದಾನೆಂದು ಎಸ್ಟಿಎಫ್ ಪೊಲೀಸರು ಶಂಕಿಸಿದ್ದಾರೆ. ಆನೆ ಸತ್ತು ಬಿದ್ದಿರುವ ಪ್ರದೇಶದ ಅರಣ್ಯದಲ್ಲಿ ಎಸ್ಟಿಎಫ್ ಪಡೆ ವೀರಪ್ಪನ್ ಶೋಧ ನಡೆಸಿದೆ.
ಮರಾಡ ಅರಣ್ಯ ಪ್ರದೇಶದಲ್ಲಿ ಆನೆ ಸತ್ತು ಬಿದ್ದಿದೆ. ಕಳೆದ ಐದಾರು ದಿನಗಳ ಹಿಂದೆ ಆನೆ ಸತ್ತಿರುವುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ. ವೀರಪ್ಪನ್ ತಂಡವೇ ಈ ಕೆಲಸ ಎಸಗಿದೆ ಎಂದು ಅರಣ್ಯ ಇಲಾಖೆ ಪೊಲೀಸರು ಎಸ್ಟಿಎಫ್ ಪಡೆಗೆ ತಿಳಿಸಿದ ನಂತರ, ಕಾಡಿಗೆ ಮುತ್ತಿಗೆ ಹಾಕಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications