ಭಯೋತ್ಪಾದಕತೆ ಹತ್ತಿಕ್ಕಿ,ಯುದ್ಧ ಸನ್ನಿ ದೂರವಿಡಿ- ವಿ.ಆರ್.ಕೃಷ್ಣ ಅಯ್ಯರ್
ಬೆಂಗಳೂರು : ಡಿಸೆಂಬರ್ 13 ರಂದು ಪಾರ್ಲಿಮೆಂಟ್ ಭವನದ ಮೇಲೆ ನಡೆದ ದಾಳಿಗೆ ಭಾರತ ತಕ್ಕ ಪ್ರತ್ಯುತ್ತರ ಕೊಡಬೇಕು ಎಂದು ಸುಪ್ರಿಂಕೋರ್ಟ್ನ ಮಾಜಿ ನ್ಯಾಯಾಧೀಶ ವಿ.ಆರ್. ಕೃಷ್ಣ ಅಯ್ಯರ್ ಅಭಿಪ್ರಾಯ ಪಟ್ಟಿದ್ದಾರೆ.
ಮಾನವ ಸ್ವಾತಂತ್ರ್ಯದ ಅತಿ ದೊಡ್ಡ ಹಾಗೂ ಪವಿತ್ರ ಪ್ರತೀಕವಾಗಿರುವ ಸಂಸತ್ತಿನ ಮೇಲೆ ನಡೆದಿರುವ ದಾಳಿ ಅಕ್ಷಮ್ಯ. ಪಾರ್ಲಿಮೆಂಟ್ ನಾಶಗೊಳಿಸುವ ಪ್ರಯತ್ನ ನಿಸ್ಸಂಶಯವಾಗಿ ಭಯೋತ್ಪಾದಕತೆ. ಇಂಥ ಭಯೋತ್ಪಾದಕತೆಯ ವಿರುದ್ಧ ಇಡೀ ದೇಶ ಕಠಿಣ ನಿರ್ಧಾರದಿಂದ ಹೋರಾಡಬೇಕು ಎಂದು ಸೋಮವಾರ ಗಾಂಧಿ ಭವನದಲ್ಲಿ ನೀಡಿದ ಉಪನ್ಯಾಸದಲ್ಲಿ ಕೃಷ್ಣ ಅಯ್ಯರ್ ಹೇಳಿದರು.
ಮುಷರ್ರಫ್ ಉದಾರ ಭಾವ ತೋರುತ್ತಾರೆಂದು ನಿರೀಕ್ಷಿಸುವುದು ತಪ್ಪು . ಭಯೋತ್ಪಾದಕತೆ ಹತ್ತಿಕ್ಕಲು ಹೋರಾಟ ಅಗತ್ಯ. ಆದರೆ, ಪೂರ್ವಾಗ್ರಹಗಳಾಗಲೀ, ಯುದ್ಧ ಸನ್ನಿಯಾಗಲೀ ಸಲ್ಲದು ಎಂದು ಅಯ್ಯರ್ ಎಚ್ಚರಿಸಿದರು. ಭಯೋತ್ಪಾದಕತೆ ವಿರುದ್ಧ ಹೋರಾಟದ ಜೊತೆ ಜೊತೆಗೇ ಜನರ ಮನಸ್ಸಿನಲ್ಲಿ ಶಾಂತಿಯ ಬೀಜ ಬಿತ್ತಬೇಕು ಎಂದು ಅವರು ಹೇಳಿದರು.
ಭಯೋತ್ಪಾದಕತೆಯನ್ನು ಯುದ್ಧ ಹತ್ತಿಕ್ಕಲು ಸಾಧ್ಯವಿಲ್ಲ . ಜಾಗತಿಕ ಭಯೋತ್ಪಾದಕತೆಯನ್ನು ಗಾಂಧಿ ಅವರ ದೃಷ್ಟಿಕೋನದಿಂದ ಪರಿಹರಿಸಬೇಕು. ಯುದ್ಧ ಕೊನೆಯಿಲ್ಲದ ಸಾವುಗಳಿಗೆ ಕಾರಣವಾಗುತ್ತದೆ ಎಂದು ಆಪ್ಘನ್ ಯುದ್ಧದ ಬಗ್ಗೆ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಭಯೋತ್ಪಾದಕತೆ ವೈವಿಧ್ಯತೆಯನ್ನು ಹೊಂದಿದ್ದು ಕನ್ಯೂಸಮರಿಸಂ ಹಾಗೂ ಬಹುರಾಷ್ಟ್ರೀಯ ಕಂಪನಿಯಗಳ ಭಯೋತ್ಪಾದಕತೆ ಬಗೆಗೆ ಜಾಗೃತಿ ಮೂಡಬೇಕು ಎಂದು ಕೃಷ್ಣ ಅಯ್ಯರ್ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications