ರೋಗಗ್ರಸ್ತ ಜವಳಿ ಗಿರಣಿ ಪುನರುಜ್ಜೀವನಕ್ಕೆ 2993 ಕೋಟಿ ರು.
ಮಂಗಳೂರು: ರಾಷ್ಟ್ರೀಯ ಜವಳಿ ನಿಗಮ (ಎನ್ಟಿಸಿ)ದಡಿ ರೋಗಗ್ರಸ್ತ ಜವಳಿ ಗಿರಣಿಗಳನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ ವಿ.ಧನಂಜಯ ಕುಮಾರ್ ತಿಳಿಸಿದ್ದಾರೆ.
ರಾಷ್ಟ್ರೀಯ ಜವಳಿ ನಿಗಮದ 60 ಗಿರಣಿಗಳನ್ನು ಮುಚ್ಚಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನೂ ಸಾಮರ್ಥ್ಯ ಉಳಿಸಿಕೊಂಡಿರುವ 44 ಗಿರಣಿಗಳನ್ನು 2993 ಕೋಟಿ ರುಪಾಯಿ ಯೋಜನೆಯಲ್ಲಿ ಪುನರುಜ್ಜೀವನಗೊಳಿಸಲಾಗುವುದು ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಧನಂಜಯ ಕುಮಾರ್ ತಿಳಿಸಿದರು.
ಯೋಜನೆಯಲ್ಲಿ 1291 ಕೋಟಿ ರುಪಾಯಿಗಳನ್ನು ಗಿರಣಿಗಳ ಆಧುನೀಕರಣಕ್ಕೆ ಬಳಸಲಾಗುವುದು. ಉಳಿದ 1030 ಕೋಟಿ ರುಪಾಯಿಗಳನ್ನು ಸ್ವಯಂ ನಿವೃತ್ತ ಯೋಜನೆ (ವಿಆರ್ಎಸ್)ಗೆ ಬಳಸಲಾಗುವುದು. ಯೋಜನೆಯನ್ನು ಬಿಐಎಫ್ಆರ್ ಅನುಮೋದಿಸಿದ ನಂತರ ಶೀಘ್ರದಲ್ಲೇ ರೋಗಗ್ರಸ್ತ ಗಿರಣಿಗಳ ಪುನರುಜ್ಜೀವನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಧನಂಜಯ ಕುಮಾರ್ ಹೇಳಿದರು.(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications