ಗಡಿ ಪ್ರದೇಶಕ್ಕೆ ಸೇನೆ : ಜ.15 ರ ಆರ್ಮಿ ಡೇ ಪೆರೇಡ್ ರದ್ದು
ನವದೆಹಲಿ : ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಭವನೀಯ ಯುದ್ಧದ ಹಿನ್ನೆಲೆಯಲ್ಲಿ ಜನವರಿ 15 ರಂದು ನಿಯೋಜಿತವಾಗಿದ್ದ ಆರ್ಮಿ ಡೇ ಪೆರೇಡ್ ರದ್ದಾಗಿದೆ.
ಗಡಿ ಭಾಗಗಳಲ್ಲಿ ಪಾಕಿಸ್ತಾನ ಹೆಚ್ಚಿನ ಸೈನ್ಯವನ್ನು ನಿಯೋಜಿಸುತ್ತಿರುವುದಕ್ಕೆ ಪ್ರತಿಯಾಗಿ ಭಾರತ ಕೂಡ ಗಡಿ ಭಾಗಗಳಿಗೆ ತನ್ನ ಹೆಚ್ಚಿನ ಪಡೆಗಳನ್ನು ರವಾನಿಸಿದೆ. ಇದರಿಂದಾಗಿ ಜನವರಿ 15 ರ ಆರ್ಮಿ ಡೇ ಪೆರೇಡ್ ನಡೆಯುವುದಿಲ್ಲ ಎಂದು ರಕ್ಷಣಾ ಪಡೆಗಳ ವಕ್ತಾರರೊಬ್ಬರು ಬುಧವಾರ ತಿಳಿಸಿದ್ದಾರೆ.
ಈ ನಡುವೆ ಗಡಿ ಪ್ರದೇಶದಲ್ಲಿ ಗುಂಡಿನ ಚಕಮಕಿ ಮುಂದುವರೆದಿದ್ದು , ಪಾಕ್ ದಾಳಿಗೆ ಉತ್ತರವಾಗಿ ಭಾರತದ ಯೋಧರು ನಡೆಸಿದ ಷೆಲ್ ದಾಳಿಗೆ 25 ಪಾಕ್ ಯೋಧರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲೂ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ.
ರಾಜ ತಾಂತ್ರಿಕ ವ್ಯೂಹ : ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಸಮರವನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಕೇಂದ್ರ ಸಚಿವ ಸಂಪುಟದ ರಕ್ಷಣಾ ಸಮಿತಿ ಬುಧವಾರ ಸಭೆ ಸೇರಿ ಚರ್ಚಿಸಲಿದೆ. ಪಾಕ್ ವಿರುದ್ಧ ಸರ್ಕಾರ ಕೈಗೊಳ್ಳುವ ಕಠಿಣ ನಿಲುವುಗಳ ಕುರಿತು ಪ್ರಧಾನಿ ವಾಜಪೇಯಿ ಸಭೆಯಲ್ಲಿ ವಿವರಗಳನ್ನು ನೀಡುವರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications