ಮಡಿಕೇರಿ ಕಾಡಿನಲ್ಲಿ ಎರಡು ಪುಣ್ಯಕೋಟಿಗಳ ಕೊಂದ ಚಿರತೆ
ಮಡಿಕೇರಿ : ಸಂಪಜೆ ಅರಣ್ಯ ಪ್ರದೇಶದ ಹತ್ತಿರದ ಹಳ್ಳಿಯಾಂದರ ಎರಡು ಹಸುಗಳನ್ನು ಇತ್ತೀಚೆಗೆ ಚಿರತೆ ಕೊಂದು ಹಾಕಿರುವುದು ಪತ್ತೆಯಾಗಿದೆ.
ಹುಲ್ಲು ಮೇಯುತ್ತಿದ್ದಾಗ ಚಿರತೆ ಎರಡು ಹಸುಗಳ ಮೇಲೆ ಎರಗಿ ಕೊಂದಿದೆ ಎಂದು ಅವುಗಳ ಮಾಲೀಕ ಅರಣ್ಯಾಧಿಕಾರಿಗಳಿಗೆ ದೂರಿತ್ತಿದ್ದಾರೆ. ಈ ಘಟನೆ ಸಂಭವಿಸಿರುವ ಸುತ್ತಮುತ್ತಲ ಹಳ್ಳಿಯ ಜನರು ಈಗ ಆತಂಕದಲ್ಲಿದ್ದು, ಈ ಸಮಸ್ಯೆಗೆ ಸೂಕ್ತ ಪರಿಹಾರ ಕೊಡುವಂತೆ ಅರಣ್ಯಾಧಿಕಾರಿಗಳಿಗೆ ಮೊರೆಯಿಡುತ್ತಿದ್ದಾರೆ. ಒಮ್ಮೆ ಮಾಂಸದ ರುಚಿ ಕಂಡಿರುವ ಚಿರತೆ ಪದೇ ಪದೇ ಈ ಕೆಲಸ ಮಾಡಬಹುದು ಎಂದು ಹಸುಗಳನ್ನು ಕಳೆದುಕೊಂಡಿರುವ ವ್ಯಕ್ತಿ ಹೇಳಿದ್ದಾರೆ.
ಅರಣ್ಯಾಧಿಕಾರಿಗಳು ಮೃತ ಹಸುಗಳ ಮಾಂಸದ ತುಣುಕನ್ನು ಪರಿಶೀಲಿಸಿ, ಈ ಕೆಲಸವನ್ನು ಚಿರತೆಯೇ ಎಸಗಿದೆ ಎಂಬುದನ್ನು ದೃಢ ಪಡಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications