Get Updates
Get notified of breaking news, exclusive insights, and must-see stories!

ಡಿ.28ರ ಶುಕ್ರವಾರ ರಾಗಿಗುಡ್ಡದಲ್ಲಿ ಹನುಮಜಯಂತಿ ಉತ್ಸವ

ಬೆಂಗಳೂರು : ಜಯನಗರದ 9ನೇ ಬ್ಲಾಕ್‌ನಲ್ಲಿರುವ ರಾಗಿಗುಡ್ಡ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಡಿ.28ರ ಶುಕ್ರವಾರ ಹನುಮ ಜಯಂತಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

ಪ್ರತಿವರ್ಷದಂತೆ ಈ ವರ್ಷ ಕೂಡ ಹನುಮಜಯಂತಿ ಅಂಗವಾಗಿ ಪ್ರತಿದಿನ ಸಂಜೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್‌ 24ರಿಂದಲೇ ಆರಂಭವಾಗಿರುವ ಹನುಮಜಯಂತಿ ಉತ್ಸವ ಕಾರ್ಯಕ್ರಮಗಳು 2002ರ ಜನವರಿ 6ರವರೆಗೆ ನಡೆಯಲಿವೆ.

ಉತ್ಸವದ ನಿಮಿತ್ತ ಈ ಬಾರಿ ‘ಧಾರ್ಮಿಕ ವಸ್ತು ವಿಶೇಷ’ ಕುರಿತು ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಹೆಬ್ಬೂರು ಕೋದಂಡಾಶ್ರಮ ಮಠಾಧೀಶರಾದ ಶ್ರೀ ನಾರಾಯಣಾಶ್ರಮ ಸ್ವಾಮೀಜಿಯವರ ಸಾನಿಧ್ಯದಲ್ಲಿ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮ, ಅಷ್ಟಲಕ್ಷ್ಮೀಪೂಜೆ, ಸತ್ಯನಾರಾಯಣ ಪೂಜೆ ಮೊದಲಾದ ಧಾರ್ಮಿಕ ವಿಧಿಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+