Get Updates
Get notified of breaking news, exclusive insights, and must-see stories!

ರಾಜ್ಯದ ಸಂಘಟಿತ ಅಪರಾಧ ತಡೆ ಮಸೂದೆಗೆ ರಾಷ್ಟ್ರಪತಿ ಅಸ್ತು

ನವದೆಹಲಿ : ಕರ್ನಾಟಕದ ವಿಧಾನಸಭೆ ಅನುಮೋದಿಸಿದ್ದ ಸಂಘಟಿತ ಅಪರಾಧವನ್ನು ತಡೆಗಟ್ಟುವ ಮಸೂದೆಗೆ ರಾಷ್ಟ್ರಪತಿ ಕೆ.ಆರ್‌.ನಾರಾಯಣನ್‌ ಒಪ್ಪಿಗೆ ನೀಡಿದ್ದಾರೆ.

'ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಮಸೂದೆ-2000" ಅನ್ನು ಪ್ರಸಕ್ತ ವರ್ಷದ ಜನವರಿ ತಿಂಗಳಲ್ಲಿ ರಾಷ್ಟ್ರಪತಿಗಳ ಅಂಕಿತಕ್ಕೆ ಕಳಿಸಲಾಗಿತ್ತು . ಸಮಾಜಕ್ಕೆ ಪಿಡುಗಾಗಿ ಕಾಡುತ್ತಿರುವ ಸಂಘಟಿತ ಅಪರಾಧ ತಡೆ ಮಸೂದೆಗೆ ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವಾಲಯದ ಮೂಲಗಳು ಶುಕ್ರವಾರ ತಿಳಿಸಿದ್ದಾರೆ

ಕೊಲೆ, ಕಳ್ಳ ಸಾಗಾಣಿಕೆ, ಮಾದಕ ದ್ರವ್ಯಗಳ ಮಾರಾಟ, ಹಣಕ್ಕಾಗಿ ಅಪಹರಣ ಇತ್ಯಾದಿ ಅಪರಾಧಗಳನ್ನು ತಡೆಗಟ್ಟಲು ಈ ಮಸೂದೆ ಉಪಯುಕ್ತವಾಗಿದೆ. ಇದೇ ಮಾದರಿಯ ಪೊಟೊ ಸುಗ್ರೀವಾಜ್ಞೆಯನ್ನು ಭಯೋತ್ಪಾದಕತೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹೊರಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+