‘ಕರ್ನಾಟಕ ವಿಭಜನೆ ಮಹಿಳೆಯರ ದೃಷ್ಟಿ’ ಕುರಿತು ವಿಚಾರ ಗೋಷ್ಠಿ
ಹೊಸಪೇಟೆ : 69ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತುಮಕೂರು ಇನ್ನೂ ಸಜ್ಜಾಗುತ್ತಿರುವಾಗಲೇ, ಹೊಸಪೇಟೆಯ ಮಲ್ಲಿಗೆ ಹೋಟೆಲ್ ಸಭಾಂಗಣ ಚುಟುಕ ಸಾಹಿತ್ಯ ಸಮ್ಮೇಳನಕ್ಕೆ ಅಣಿಯಾಗಿದೆ. ಜನವರಿ 6ರಂದು ಇಲ್ಲಿ ಚುಟುಕಗಳ ಹೊಳೆಯೇ ಹರಿಯಲಿದೆ.
ಈ ವಿಷಯವನ್ನು ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿ ಪ್ರೊ. ಡಿ.ಡಿ. ಮುತಾಲಿಕಾ ದೇಸಾಯರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಸಮ್ಮೇಳನವನ್ನು ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಉದ್ಘಾಟಿಸಲಿದ್ದಾರೆ. ಸಮ್ಮೇಳನದಲ್ಲಿ ‘ಸಾಮಾಜಿಕ ಸಮಸ್ಯೆಗಳ ಪರಿಹಾರ ’ ಹಾಗೂ ‘ಕರ್ನಾಟಕ ವಿಭಜನೆ ಮಹಿಳೆಯರ ದೃಷ್ಟಿ’ ಎಂಬ ವಿಷಯಗಳ ಬಗ್ಗೆ ವಿಚಾರಗೋಷ್ಠಿಯನ್ನೂ ಏರ್ಪಡಿಸಲಾಗಿದೆ.
ಪ್ರತ್ಯೇಕತೆಯ ಕೂಗು ಕರ್ನಾಟಕದಲ್ಲಿ ಕೇಳಿ ಬಂದಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ವಿಚಾರ ಗೋಷ್ಠಿಗೆ ಮಹತ್ವ ಬಂದಿದೆ. ಸಮ್ಮೇಳನದಲ್ಲಿ ಎಳಂಜಿ ಹನುಮಂತಶೆಟ್ಟಿ, ಪ್ರೊ. ಯು. ರಾಘವೇಂದ್ರರಾವ್, ವಿರೂಪಾಕ್ಷ ನಾಯಕ, ಖಾಜಾ ಹುಸೇನ್, ಶ್ರೀಧರ ರಾಯಸಂ, ಟಿ.ಎಂ. ಉಷಾರಾಣಿ, ಎಚ್. ಬಾಲರಾಜ್, ಸುಧಾ ಭಾಸ್ಕರ್ ಮೊದಲಾದವರು ಪಾಲ್ಗೊಳ್ಳುವರು ಎಂದು ಅವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications