ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂಡಬಿದ್ರೆ ಚರ್ಚ್‌ ದಾಳಿ ಪ್ರಕರಣ : ಮೂವರು ಆರೋಪಿಗಳ ಬಂಧನ

By Staff
|
Google Oneindia Kannada News

ಮಂಗಳೂರು : ಭಾನುವಾರ ಮೂಡಬಿದ್ರೆಯ ಚರ್ಚ್‌ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ರಿಚರ್ಡ್‌ ಡಿಸೋಜ ಎಂಬುವರ ಮನೆಗೆ ಹೊಂದಿಕೊಂಡಿದ್ದ ಪ್ರಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳು ಭಾನುವಾರ ಕಲ್ಲು ತೂರಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಈ ಪ್ರಕರಣಕ್ಕೆ ಕಾರಣರಾಗಿರುವ ಇನ್ನಷ್ಟು ದುಷ್ಕರ್ಮಿಗಳ ಸುಳಿವನ್ನು ಇವರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾರ್ಥನಾ ಮಂದಿರದ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ.

(ಪಿಟಿಐ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X