ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚಿತ್ರದುರ್ಗ : ಲಾರಿಗಳ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ
ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಮಂಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.
ಎರಡು
ಲಾರಿಗಳ
ನಡುವೆ
ಸಂಭವಿಸಿದ
ಮುಖಾಮುಖಿ
ಡಿಕ್ಕಿಯಲ್ಲಿ
ಈ
ಅಪಘಾತ
ಸಂಭವಿಸಿದೆ
ಎಂದು
ಪೊಲೀಸರು
ತಿಳಿಸಿದ್ದಾರೆ.
ಅಪಘಾತದಲ್ಲಿ
10
ಮಂದಿ
ತೀವ್ರವಾಗಿ
ಗಾಯಗೊಂಡಿದ್ದು
,
ಗಾಯಾಳುಗಳನ್ನು
ಆಸ್ಪತ್ರೆಗೆ
ದಾಖಲಿಸಲಾಗಿದೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Monday, April 29, 2002, 5:30 [IST]