‘ಭ್ರಷ್ಟಾಚಾರ ನಿರ್ಮೂಲನೆಗೆ ಪೊಲೀಸರು ವೇಸ್ಟು , ಧರ್ಮವೇ ಬೆಸ್ಟು’
ಬೆಂಗಳೂರು : ಧರ್ಮಾಚರಣೆಯಿಂದ ಭ್ರಷ್ಟಾಚಾರ ಹೋಗಲಾಡಿಸಬಹುದೇ ವಿನಃ ಪೊಲೀಸ್ ಅಥವಾ ನ್ಯಾಯಾಂಗ ವ್ಯವಸ್ಥೆಯಿಂದಲ್ಲ. ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡಿರುವ ಕನ್ನಡಿಗ ಹಾಗೂ ನ್ಯಾಯಮೂರ್ತಿ ರಾಮಾ ಜೋಯಿಸ್ ಆಡಿದ ಮಾತಿದು.
ಭಾರತಿ ವಿದ್ಯಾಭವನ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿತರಾಗಿ ಅವರು ಮಾತಾಡುತ್ತಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿ ಬಂಧಿತರಾಗಿದ್ದಾಗ, ಅವರ ಬಿಡುಗಡೆ ಕೋರಿ ನ್ಯಾಯಾಲಯದಲ್ಲಿ ವಾದಿಸಿದ ಕಾರಣ 12 ತಿಂಗಳ ಸೆರೆವಾಸ ಅನುಭವಿಸಿದೆ. ಅಂದು ನಾನು ಮಾಡಿದ ಕಾರ್ಯಕ್ಕೇ ಇವತ್ತು ರಾಜ್ಯಪಾಲ ಹುದ್ದೆಯ ಗೌರವ ಸಿಕ್ಕಿರುವುದು ಎಂದರು.
ದೇಶದ ಅಧಃಪತನವನ್ನು ಪೊಲೀಸ್ ಅಥವಾ ಕಾನೂನು ವ್ಯವಸ್ಥೆಯಿಂದ ನಿವಾರಿಸುವುದು ಸಾಧ್ಯವಿಲ್ಲ. ನಾಗರಿಕರಲ್ಲಿ ಧರ್ಮಾಚರಣೆ ಜಾರಿಗೆ ತಂದರೆ ಮಾತ್ರ ಇದು ಸಾಧ್ಯ ಎಂದು ಜೋಯಿಸ್ ಅಭಿಪ್ರಾಯ ಪಟ್ಟರು.
ಧರ್ಮಕ್ಕೆ ಬೆಲೆ ಕೊಟ್ಟು ಬಾಳುವವರಿಗೆ ಹಣ ಮತ್ತು ಅಧಿಕಾರ ಹುಡುಕಿಕೊಂಡು ಬರುತ್ತದೆ ಎಂಬುದಕ್ಕೆ ರಾಮಾ ಜೋಯಿಸರ ಜೀವನವೇ ಸಾಕ್ಷಿ ಂದು ಭಾರತೀಯ ವಿದ್ಯಾ ಭವನದ ಕಾರ್ಯಕಾರಿ ನಿರ್ದೇಶಕ ಮತ್ತೂರು ಕೃಷ್ಣಮೂರ್ತಿ ಶ್ಲಾಘಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications