ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನೆಲಮಂಗಲ ಶಾಸಕ ಆಂಜನಮೂರ್ತಿಗೆ ಶ್ರೇಷ್ಠ ನಾಗರಿಕ ಪ್ರಶಸ್ತಿ
ಬೆಂಗಳೂರು : ನೆಲಮಂಗಲದ ಶಾಸಕ ಆಂಜನಮೂರ್ತಿ ಭಾರತದ ಶ್ರೇಷ್ಠ ನಾಗರಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತಮ್ಮ ವಿದಾನಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ವೈಯಕ್ತಿಕ ವರ್ಚಸ್ಸಿಗೆ ಸಂದ ಗೌರವ ಇದಾಗಿದೆ ಎಂದು ಅಂಜನ ಮೂರ್ತಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಸಂಸ್ಥೆಯಾಂದು ಸಮೀಕ್ಷೆ ನಡೆಸಿ ನೀಡುವ ಈ ಪ್ರಶಸ್ತಿಗೆ ಆಯ್ಕೆಯಾದವರ ಸಾಲಿನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ನಟ ಅಮಿತಾಬ್ ಬಚ್ಚನ್, ಅಜೀಂ ಪ್ರೇಂಜಿ ಮತ್ತು ಸಚಿನ್ ತೆಂಡೂಲ್ಕರ್ ಇದ್ದಾರೆ. ಈ ದಿಗ್ಗಜರ ಜೊತೆಯಲ್ಲಿ ಆಂಜನಮೂರ್ತಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Thursday, July 18, 2002, 5:30 [IST]