ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ಜಿಲ್ಲೆ ತೂಬಿನಕೆರೆಯಲ್ಲಿ ದರೋಡೆ, ಪ್ರತಿಭಟಿಸಿದವನ ಹತ್ಯೆ

By Staff
|
Google Oneindia Kannada News

ಬೆಂಗಳೂರು : ಮಂಡ್ಯ ಜಿಲ್ಲೆಯ ತೂಬಿನಕೆರೆಯಲ್ಲಿ ದರೋಡೆ ನಡೆಸಿರುವ ದರೋಡೆಕೋರರು ಪ್ರತಿಭಟಿಸಿದ ವ್ಯಕ್ತಿಯಾಬ್ಬನನ್ನು ಕೊಂದಿದ್ದಾರೆ.

ಮನೆ ಹಾಗೂ ಫ್ಯಾಕ್ಟರಿ ಎರಡೂ ಆಗಿದ್ದ ಕಟ್ಟಡಕ್ಕೆ ಮಂಗಳವಾರ (ಆ.13) ಬೆಳಗಿನ ಜಾವ 3.45 ರ ಸುಮಾರಿಗೆ ನುಗ್ಗಿದ ದರೋಡೆಕೋರರ ಗುಂಪು ಪರಾರಿಯಾಗುವ ಮುನ್ನ ಪ್ರತಿಭಟಿಸಿದವರ ಮೇಲೆ ಹಲ್ಲೆ ನಡೆಸಿದೆ. ಈ ಹಲ್ಲೆಯಲ್ಲಿ ಒಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸುವಾಗ ಒಬ್ಬ ಮೃತನಾಗಿದ್ದು ಉಳಿದಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ದರೋಡೆಕೋರರು ಏನೇನನ್ನು ಕದ್ದೊಯ್ದಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿಲ್ಲ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X