ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಂದ ಸೆ.26 ರಿಂದ ರಾಜ್ಯಾದ್ಯಂತ ಮುಷ್ಕರ

By Staff
|
Google Oneindia Kannada News

ಮೈಸೂರು : ತಮ್ಮ ಏಳು ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟಂಬರ್‌ 26 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಬೆದರಿಕೆ ಒಡ್ಡಿದ್ದಾರೆ.

ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಬುಧವಾರ (ಸೆ.18) ಸಭೆ ಸೇರಿ, ವಿದ್ಯಾರ್ಥಿಗಳ ಬೇಡಿಕೆಗಳು ಈಡೇರದಿದ್ದರೆ ಸೆ.26 ರಿಂದ ಮುಷ್ಕರಕ್ಕಿಳಿಯಲು ನಿರ್ಧರಿಸಿದರು. ಈ ಸಂಬಂಧ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮೈಸೂರಿನಲ್ಲಿನ ಸ್ಥಾನಿಕ ಕೇಂದ್ರಕ್ಕೆ ವಿದ್ಯಾರ್ಥಿ ಪ್ರತಿನಿಧಿಗಳು ಜ್ಞಾಪನ ಪತ್ರವನ್ನು ಸಲ್ಲಿಸಿದರು.

ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳು :

  • ಪ್ರಸ್ತುತ ಇರುವ ನಿರ್ದಿಷ್ಟ ಕ್ಯಾರಿ ಓವರ್‌ ಪದ್ಧತಿಯನ್ನು ಕೈ ಬಿಟ್ಟು ಸಂಪೂರ್ಣ ಕ್ಯಾರಿ ಓವರ್‌ ಪದ್ಧತಿ ಜಾರಿಗೊಳಿಸುವುದು.
  • ಕಡ್ಡಾಯ ಹಾಜರಿ ಪ್ರಮಾಣವನ್ನು ಕಡಿತಗೊಳಿಸುವುದು.
  • ಆಂತರಿಕ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರುವುದು.
(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X